ಹರಿಯು ಭಜಿಸು

ಜನುಮ ಜನುಮಗಳ ದಾಟಿ ಬಂದು
ಮತ್ತೆ ಈಗ ಪಡೆದಿರುವೆ ಈ ನರದೇಹ
ಈ ಜನುಮದಲಿ ಮತ್ತೆ ಮನವನಂಬಿರುವೆ
ಬೇಡ ಬೇಡೆನಗೆ ಕಾಮ ಕಾಂಚನ ಮೋಹ

ನಿನ್ನ ಭಜಿಸಬೇಕೆಂದಾಗಲೆಲ್ಲ ಈ ಮನ
ಕನ್ಸು ಕಟ್ಟುವುದು ವಿಷಯ ಭೋಗದಿ
ಹರಿಯ ಧ್ಯಾನಿಸುತ್ತ ನಾನು ಇರುವಾಗಲೇ
ಏನೇನೋ ಚಿಂತಿಸಿ ನರಳುವುದು ಭವರೋಗದಿ

ಜನುಮ ಜನುಮಗಳಲ್ಲೂ ಇಂದ್ರಿಯಗಳ
ವ್ಯಾಪಾರದಲ್ಲಿ ಸೋತು ಹರಿಯ ಮರೆತು
ಮನುಷ್ಯ ಜನ್ಮದ ಉದ್ದೇಶ ತೊರೆದು
ಏನು ಮಾಡಲುಂಟು ಏನೆಲ್ಲ ಅರಿತು

ಕಾಂಚನದ ಸಂಚಯ ಯಾರಿಗಾಗಿ ಮತ್ತೆ
ಕಾಮಿನಿಯ ವೈ ಭೋಗ ಯಾತಕ್ಕಾಗಿ ಯೋಚಿಸು
ನಶ್ವರ ದೇಹವಿದು, ಭೋಗಿಸಿ ತೀರುವುದು
ಮಾಣಿಕ್ಯ ವಿಠಲನಾಗಲು ನೀನು ಕಾಡುವವು ಯೋಚಿಸು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬತ್ತಿದ ನದಿ
ಪಾಳೇಗಾರ Next post ಪಾಳಯಗಾರರು – ಯೂರೋಪಿನ ಫ್ಯೂಡಲ್ ಸಂಸ್ಥೆ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

cheap jordans|wholesale air max|wholesale jordans|wholesale jewelry|wholesale jerseys