ಅಪನಂಬಿಕೆ

ಕೇಳಲಾರೆ ಹರಿಯ ನಾ ತಾಳಲಾರೆ
ನಿನ್ನ ಮರೆಸುವ ಅಪನಂಬಿಕೆ ಯೋಚ್ನೆ
ನೀನು ನನ್ನವನೆಂದು ನಾ ತಿಳಿದ ಮೇಲೆ
ಕಾಡದಿರಲಿ ಯಾವ ಮೌಲ್ಯದ ಇಂಥ ಯೋಚನೆ

ತಾವು ಹರಿಯನ್ನು ಕಳೆದುಕೊಂಡ ಅವರು
ಇನ್ನೋರ್ವರಿಗೂ ದಾರಿ ಬದಲಾಯಿಸುವವರು
ತಮ್ಮ ವಿಚಾರಗಳೇ ತಮಗೆ ಸಾಟಿ ಇಲ್ಲದಾಗ
ಇನ್ನೋರ್ವರಿಗೆ ಆಧ್ಯಾತ್ಮದಿಂ ಪುಸಲಾಯಿಸುವರು

ಹರಿಯೇ ನಿನಗೇ ನೆನಪಿರಹುದಲ್ಲ ಅದು
ಅಂದು ನಾಸ್ತಿಕ ಗ್ರಂಥ ವಾಚನೆ ಮಾಡಿದೆ
ಅನೇಕ ತಿಂಗಳಿಂದ ನಿನ್ನ ನಂಬಿ ನಂಬಿ
ಅಂದೇಕೋ ಅಪನಂಬಿಕೆಯಲಿ ನಾ ಕೂಡಿದೆ

ಆ ರಜನಿಯ ವೇಳೆಯಲಿ ರಾಗದಿ ಅತ್ತೆ
ಏನೋ ಕಳೆದುಕೊಂಡಂತೆ ಚಡಪಡಿಸಿದೆ
ಹರಿಯೇ ನಿನ್ನ ಎದೆಯಲಿ ಶಿರವಿಟ್ಟು ಬೇಡುವೆ
ಮಾಣಿಕ್ಯ ವಿಠಲನಿಗೆ ಏಕೆ ಕಾಡಿ ಕಾಡಿಸಿದೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನುಜನಿಗಿಂತ ಮೃಗ
ಪಾಳೇಗಾರ Next post ಪಾಳಯಗಾರರು – ಭೂಮಿಯ ಹಿಡುವಳಿ ವಿಧಾನ

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

cheap jordans|wholesale air max|wholesale jordans|wholesale jewelry|wholesale jerseys