ಕಣ್ಣು ಮುಚ್ಚಾಲೆ

ಎಷ್ಟೊತ್ತಿನ ವರೆಗೆ ನಿನ್ನ ಕಣ್ಣ ಮುಚ್ಚಾಲೆ
ನೀನು ಕಾಡಿದರೆ ನಾ ಸಹಿಸೆನು
ಎನ್ನ ಮನದ ಭಾವಗಳು ನಿನಗಾಗಿ ಸೋತಿವೆ
ನಿನ್ನ ರೂಪಕಾಣದೆ ನಾ ತಾಳೆನು

ಏಸು ಮನುಜರಿದ್ದರೂ ನಾನು ತಬ್ಬಲಿ
ಪ್ರಪಂಚ ಇದು ಕಾಣದ ಹೆಬ್ಬುಲಿ
ಎದುರಾಳಿಯಂತೆ ನಿತ್ಯ ಹೋರಾಟವು
ನನ್ನ ಬದುಕು ಸಾಗಿದೆ ಇದೇ ಮಬ್ಬಲಿ

ನಿನ್ನ ತಾಣದಿ ಬಂದೆ ನಿನ್ನ ಮರೆತೆ
ಎದೆಯ ಕರೆಯನ್ನು ಕೇಳದೆ ಹೋದೆ
ತನುವಿನ ಹಮ್ಮಿನಲಿ ನಿತ್ಯ ಮರೆದೆ
ಇನ್ನು ತಾಳೆನು ನಾನು ಈ ಭವದ ಭಾದೆ

ನಿನ್ನ ನೆನಪೇ ಅಮೃತವು ಮರೆವೆ ವಿಷ
ಇಂದ್ರಿಯ ಭೋಗವೆಲ್ಲ ಬಿಸಿಲು ಗುದರೆ!
ನನ್ನ ಅಸಹಾಯಕತೆ ಹರಿಯೆ ಅರಿಯಲಾರೆಯಾ
ಮಾಣಿಕ್ಯ ವಿಠಲನ ಮೊರೆ ಕೇಳದಾದರೆ!!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೊಯ್ಯದಿರು ಮನವೇ
Next post ಆದಿಮಾನವ ಭೋಗಮಾನವನಾದ ಕಥೆ

ಸಣ್ಣ ಕತೆ

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…