ನರಜನ್ಮ

ಬಾಳನ್ನು ಒರೆಗೆ ಹಚ್ಚಿನೋಡು
ಇಂದ್ರಿಯಗಳಿಗೆ ತೊಂದ್ರೆ ಇಟ್ಟು ಕಾಡು
ಮನಸ್ಸಿನ್ನು ಮುಕ್ತಿ ಮಾರ್ಗಕ್ಕೆ ದೂಡು
ಆತ್ಮನ ಸಹಚರದಲಿ ಪರಮಾತ್ಮನ ಹಾಡು

ಯಾವಕ್ಷಣಗಳಿವು ಮನುಜ!
ಬರೀ ಮೋಜೆಂದು ಬಗೆದೆಯಾ?
ಇಂದ್ರಿಯ ಗಟ್ಟಿ ಇರುವಾಗು ಸುಖ
ನಂತರ ಪಾಪದ ಪರ್ವತ ಕಾಣೆಯಾ?

ಏಸೋ ಜನುಮದ ನಂಟು
ಮಾನವ ಈ ಜನುಮ ಪಡೆಯಲು
ಆದರೆ ಇದನ್ನು ಕಳೆಯದಿರು ವ್ಯರ್ಥ
ಮತ್ತೇಷ್ಟು ಯುಗಗಳೋ ಈ ಜನ್ಮ ಕಾಣಲು

ಸದಾ ಮನಸ್ಸು ಪತನದತ್ತ ವಾಲಿದೆ
ಹೌದು ಅದರ ಅದು ಸಹಜ ಗುಣ
ಮನಸ್ಸಿನ ಮೇಲೆ ಸವಾರಿ ಮಾಡು
ಕಲಿಸು ನೀನು ಮನಕ್ಕೆ ಸತ್ವ ಗುಣ

ಸಾಧಿಸಬೇಕು ನರನೆ ಭಕ್ತಿಯನ್ನು
ನೀ ಮತ್ತೆ ಪಡೆಯಬೇಕು ಪುಣ್ಯ
ಪಾಪಗಳರಿಯದೆ ಸಖ್ಯ ಅನುಭವಿಸಿದರೆ
ಮಾಣಿಕ್ಯ ವಿಠಲ ಆಗಲಾರ ಧನ್ಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಿಂದಿಸದಿರು ನೀ ಕಾಲವನು
Next post ಪ್ರಗತಿ ಅಥವಾ ದಾಸ್ಯವಿಮೋಚನೆ – ೭ನೆಯ ಖಂಡ – ಅನನ್ಯಗತಿಕತ್ವವೂ, ಸಂಕಲ್ಪಶಕ್ತಿಯೂ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

cheap jordans|wholesale air max|wholesale jordans|wholesale jewelry|wholesale jerseys