ಸಂಕ್ರಾಂತಿ

ಬಾಳೇ ಒಂದು ಸಂಕ್ರಾಂತಿ
ಬದುಕಿಗೆ ಇದು ಸಂಗಾತಿ
ಮೈ ಮನಗಳಲಿ ನವಿರೇಳುವ ಕ್ರಾಂತಿ
ಓಡಿಸುವುದು ಮನದ ಭ್ರಾಂತಿ

ಆತ್ಮದತ್ತ ಮನವು ವಾಲಬೇಕು
ಪ್ರೀತಿಯತ್ತ ಬುದ್ಧಿವಾಲಬೇಕು
ದೇವರತ್ತ ಇಂದ್ರಿಯ ವಾಲಬೇಕು
ಆತ್ಮವು ಪರಮಾತ್ಮನತ್ತ ಸಾಗಬೇಕು

ಮಕರ ಸಂಕ್ರಮಣ ಭಾನು ಕಾರಣ
ಅದುವೆ ದಕ್ಷಿಣದಿಂದ ಉತ್ತರಾಯಣ
ಮನ ಇಂದ್ರಿಯದತ್ತವಿದ್ದರೆ ದಕ್ಷಿಣಾಯಣ
ಚಿತ್ತ ದೇವರತ್ತ ಸರಿದರೆ ಉತ್ತರಾಯಣ

ಎಳ್ಳು ಬೆಲ್ಲಗಳ ಸಂಗಮದ ಹಬ್ಬ
ಮನಸ್ಸು ಆತ್ಮಗಳ ಸಮ್ಮಿಲನದ ದಿಬ್ಬ
ಜೀವನ ವಿಕಾಸವೇ ಅದು ಸೌರಭ
ಮಾಣಿಕ್ಯ ವಿಠಲನಿಗಿಲ್ಲ ಮಬ್ಬ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲಿಗುಲ: ‘ನಾನಿನ್ನೂ ಬದುಕಿದ್ದೇನೆ!’
Next post ಸಂಕ್ರಾಂತಿ

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…