ನಿಗೂಢ

ನಾವು ಯಾರೆಂಬುದು ನಿಗೂಢ
ಆದರೆ ನಮ್ಮ ಸಂಬಂಧಗಳ ಘಾಡ
ಮತ್ತೆ ನರಕದತ್ತ ಸರಿಯುವುದು ಬೇಡ
ನಿತ್ಯ ಗುನಿಗುನಿಸಬೇಕು ದೇವರ ಹಾಡ

ನಾಕ ನರಕಗಳೂ ಇಲ್ಲಿಯೆ ಇವೆ
ಅವುಗಳ ಅನುಭವದಿಂದ ಸವೆ
ಪುಣ್ಯ ಕಾರ್ಯಗಳಿಗೆ ಚರಿತ್ಯ ದಿವ್ಯ
ಪಾಪಕಾರ್ಯಗಳಿಗೆ ರೋಗದಿ ನವೆ

ನರ್ಕದಿಂದ ಬಂದವರು ನಾವಂತೆ
ಸ್ವರ್ಗದಿಂದ ಇಳಿದವರು ನಾವಂತೆ
ಮನುಷ್ಯ ಜನ್ಮವೇ ಎಲ್ಲರಿಗೂ ಭೇಟಿ
ಮನುಜನ್ಮವೆ ಇಹ ಪರಕೆ ಸಾಟಿ

ಅರ್ಥವಾದಾಗ ನಾವು ಎಚ್ಚರಾಗೋಣ
ಮರೆಯೋಣ ಸ್ವಾರ್ಥ ರಾಮಾಯಣ
ನಾಳೆಯೆಂಬುದೊಂದು ದೊಡ್ಡ ಶಾಪ
ಕಾಣು ಮಾಣಿಕ್ಯ ವಿಠಲನ ರೂಪ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡವಾಗಲಿ ನಿತ್ಯ
Next post ಪ್ರಗತಿ ಅಥವಾ ದಾಸ್ಯವಿಮೋಚನೆ – ೯ನೆಯ ಖಂಡ – ನಿರಾಶಾಮಯ ಆಶಾ

ಸಣ್ಣ ಕತೆ

  • ತಿಮ್ಮರಾಯಪ್ಪನ ಬುದ್ಧಿವಾದ

    ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…