ಉದ್ದೇಶ

ಜೀವನದ ಅತ್ಯುನ್ನತೆಯ ಆದರ್ಶ
ಅದುವೆ ಹರಿಯ ದೈವಭಕ್ತಿ
ದೇವರನು ಮರೆತು ಏನು ಓದಿದರೂ
ಅದು ದೇಹಕ್ಕೆ ಭುಕ್ತಿ

ಮನಸ್ಸಿನ ಮೂಲೆ ಮೂಲೆಗೆ ಇಣಕು
ಒಳಗಿರುವ ದೋಷಹೊರ ಹಾಕು
ಖಾಲಿಯಾಗಿದ ಮನದ ತುಂಬ
ತುಂಬು ದೇವನಾಮ ಸರಕು

ಎಸೋ ವರಷವೂ ಮರೆತೆ ನಿನ್ನ ನಿ
ಮೆರೆದ ಮೋಜುಗಳಲಿ
ಈಗ ಕರೆ ಬಂದಿದೆ ಅಂತರಂಗದಿಂದ
ಎದ್ದೇಳು ಮೆರೆ ದೈವಲೀಲೆಯಲಿ

ಕ್ಷಣ ಕ್ಷಣ ನಿನ್ನವೆಲ್ಲವೂ ಕಸಿಯುತ್ತಿವೆ
ನೀನಾಗಿರುವೆ ಈಗ ಬರಿದು
ಇವತ್ತೊ ನಾಳೆಯೋ ತೊರೆದೆಲ್ಲವೂ
ಹೋಗುವೆ ಸಾವಿನತ್ತ ಸರಿದು

ನಿನ್ನ ಬದುಕಾಲಿ ಪೂಜನೀಯ
ಹೆಜ್ಜೆಗಳಾಗಲಿ ಪಳೆಯುಳಿಕೆ
ನೀನು ಸವಿಯುವಗಳಿಗೆಗಳೆಲ್ಲವೂ
ಮಾಣಿಕ್ಯ ವಿಠಲನ ಪಾದಕೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೀತಿಯೆಂದರೇನು ಎಂದು
Next post ಪ್ರಗತಿ ಅಥವಾ ದಾಸ್ಯವಿಮೋಚನೆ – ೧೨ನೆಯ ಖಂಡ – ದೇಶಪರ್‍ಯಟನ

ಸಣ್ಣ ಕತೆ

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…