ನಿರಾಳ

ನಿರಾಳ ಮನುಜ ನಿರಾಳ
ಬದುಕಲಿ ನಡೆಯುವ
ಆಗು ಹೋಗುಗಳಿಗೆ
ಹಣೆ ಬರಹವೆಂಬ
ಹಣೆ ಪಟ್ಟಿಯ ಕಟ್ಟಿ
ನೀನಾಗುವೆ ನಿರಾಳ

ಜನನಕು, ಮರಣಕು
ನಡುವೆ ಈ ಜೀವನಕು
ಸಫಲತೆಗು, ವಿಫಲತೆಗು
ನಿನ್ನಯ ಸಾಧನೆಗೂ ಬರೆಯುತ
ಹಣೆ ಬರಹದ ಮುನ್ನುಡಿಯ
ನೀನಾಗುವೆ ನಿರಾಳ

ಯತ್ನವ ಮಾಡಿ ಕೊನೆಗೆ ಸೋತು
ನಿಟ್ಟುಸಿರ ನೀ ಬಿಟ್ಟು
ಎಲ್ಲಕ್ಕೂ ಕಾರಣ ಹಣೆಬರಹವೆ
ಎಂದು ನೀ ತಿಳಿದು
ನೀನಾಗುವೆ ನಿರಾಳ

ದೇವರಿಗೆ ಶರಣಾದರೂ ನೀ
ಗೆಲ್ಲುವುದು ವಿಧಿ ಬರಹದ ಕೈ
ದೇವರಿಗಿಂತ ವಿಧಿಯೇ ಮೇಲು
ಎಂದು ಅರಿತು ನೀನಾಗುವೆ ನಿರಾಳ
ನಿರಾಳ ಮನುಜ ನಿರಾಳ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಣೆಯಾದವರು
Next post ಛಲ

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

cheap jordans|wholesale air max|wholesale jordans|wholesale jewelry|wholesale jerseys