ಪ್ರೇತಾತ್ಮ

ನರ ದೇಹ ತ್ಯಜಿಸಿತು ಆತ್ಮ
ಮುಗಿದಾ ಜೀವನ ಪಯಣದಲಿ
ಮುಕ್ತಿಯ ಹೊಂದುವ ತವಕದಲಿ
ಭೌತಿಕ ಆಸೆಯದು ಜೀವಂತವಾಗಿರೆ.

ಆಸೆಯು ತೀರದೆ ಮುಕ್ತಿಯು ಸಿಗದೆ
ಮರಳಿತು ಆತ್ಮವು ಪ್ರೇತವಾಗಿ
ದುರ್ಬಲ ಮನಸಿನ ನರ ದೇಹದಲಿ
ತೀರದ ಆಸೆಯ ತೀರಿಸಿಕೊಳ್ಳಲು.

ತನ್ನದೇ ಗರ್ವದಿ ಬೀಗಲು ಪ್ರೇತ
ನರಳಿತಾ ನೋವಿಗೆ ಅನ್ಯ ದೇಹ
ತಾಳದಾ ನೋವಿಗೆ ಬಲಿಯಾದ ಜೀವ
ಮೊರೆಯಿತ್ತಿತು ಮಾಂತ್ರಿಕನಾ ಹತ್ರ.

ಪ್ರೇತ ಬಿಡಿಸುವ ಭರದಿ ಮಾಂತ್ರಿಕ
ಮಂತ್ರದ ಚಾಟಿ ಬೀಸಿದ ಮೇಲಕ
ಗುಡು ಗುಡುಗಿ ಆರ್ಭಟಿಸಿದ ಪ್ರೇತ
ನಿಲ್ಲದೇ ಓಡಿತು ಇನ್ನೆಂದು ಬಾರೆನೆಂದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೆಣ್ಣು ಮತ್ತು ವಾಹನ
Next post ಬೇಲಿ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…