ಸಂತಸ ಹಂಚಲು
ಮನ ತುಂಬ ಬೇಕು
ದುಃಖ ಹಂಚಲು
ಕಣ್ಣು ತುಂಬಲು ಸಾಕು.
*****
Related Post
ಸಣ್ಣ ಕತೆ
-
ಮೈಥಿಲೀ
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
-
ಒಂಟಿ ತೆಪ್ಪ
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
-
ವಿರೇಚನೆ
ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…
-
ಸ್ವಯಂಪ್ರಕಾಶ
ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…