ಉದಯಕ್ಕೆ
ಬೆಳಕ ಕಿಂಡಿ ಬೇಡ
ಹೃದಯಕ್ಕೆ
ಕೊಳಕು ಚಿಂದಿಬೇಡ.
*****
Related Post
ಸಣ್ಣ ಕತೆ
-
ನಿರೀಕ್ಷೆ
ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…
-
ಗಿಣಿಯ ಸಾಕ್ಷಿ
ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…
-
ಕಲಾವಿದ
"ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
-
ಜಂಬದ ಕೋಳಿ
ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು… Read more…