Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜನುಮದ ಜೋಡಿ
Next post ಪುಂಸ್ತ್ರೀ – ೧೮

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…