ನೀ ನಗಲೇನು ಮನವೆ

ನೀ ನಗಲೇನು ಮನವೆ
ಅಳಲೇನು ಮೌನ ತಾಳಲೇನು
ಹಸಿವು ಕಾಡದೆ ಬಿಡುವುದೇ ||

ಊಟ ಬಟ್ಟೆ ತಳಕು ಬಳುಕು
ನೋವುಂಡ ಮನವು
ಹಸಿವ ಅಡಗಿ ನಿಲ್ಲ ಬಲ್ಲುದೇ ||

ಮಮತೆ ವಾತ್ಸಲ್ಯಗಳು
ಹೃದಯ ತುಂಬಿದರೇನು
ಹಸಿವು ಅದನು ಮೆಟ್ಟಲಹುದೇ ||

ಜ್ಞಾನಕ್ಕೆ ವಿದ್ಯೆಯ ಹಸಿವು
ಭಕ್ತನಿಗೆ ಭಕ್ತಿ ಭಾವದ ಹಸಿವು
ಯೋಗಿಗೆ ಮುಕ್ತಿಯ ಹಸಿವು ||

ಇಳೆಗೆ ಮಳೆ ತಣಿವ ಹಸಿವು
ಬಡತನ ಸಿರಿತನದ ಜೀವ
ಜೀವಿಗೆ ಹಸಿವೆಂಬುದೆ ಜೀವನವು ||

ಎಲ್ಲಾ ಬಲ್ಲವ ಪರಶಿವನಿರಲು
ನಗಲು ಅಳಲು ಹಸಿವಿಗೆ
ಅನ್ನದಗುಳೇ ಸಾಕಾರವು ನಿತ್ಯ
ನೂತನ ವಸಂತವು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅರ್ಥ
Next post ಸ್ವಗತ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…