ಭವ್ಯ ಭಾರತ ಭೂಮಿ ನಮ್ಮದು

ಭವ್ಯ ಭಾರತ ಭೂಮಿ ನಮ್ಮದು
ಸ್ವತಂತ್ರ ಭಾರತ ಭೂಮಿ ನಮ್ಮದು
ಶಾಂತಿ ಸಹನೆ ನೀತಿ ನಿಯಮ
ಭಾವೈಕ್ಯತೆಯ ಸಿರಿ ನಾಡಿದು ||

ಜನನಿ ಭಾರತಿ ಭೂಮಿ ಸ್ವರ್ಗ
ತಾಣ ಮುಗಿಲ ಕಾನನ
ಸಮೃದ್ಧಿ ಸಂಪದ ಹೊಂದಿ ಮೆರೆಯುವ
ಸಂಸ್ಕೃತಿಯ ಸಿರಿ ಧಾಮವು ||

ಕನಕ ದೃಷ್ಟಿ ವನಿತ ಭಾವ
ನಿತ್ಯ ವರ್ಣ ಚೇತನ
ಸತ್ಯ ಧರ್ಮವು ನ್ಯಾಯನೀತಿಯು
ಎತ್ತಿ ಹಿಡಿದಿಹ ಹಿರಿತನ ||

ಶೌರ್ಯ ಸಾಹಸ ಸಮರ ಕೀರ್ತಿಯ
ಶಿಖರಕೆತ್ತಿದ ನಾಡಿದು ಉದಯಕಿರಣ
ಸುದಯ ಅಭಿಮಾನದಲಿ ಮೆರೆದ
ಕಲಿ ಪುಣ್ಯ ಗೂಡು ನಮ್ಮದು ||

ಸಾಧು ಸಂತರ ತ್ಯಾಗ ಪುರುಷರ
ತ್ಯಾಗ ರೂಪ ದೀಪ ವಂದನ
ಅಮರಗಾನ ವಿರಾಟ ಮನನ
ಪುಣ್ಯ ನಾಡಿದು ಜನ್ಮ ಭೂಮಿ ನಮ್ಮದು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪೊದುತ್ತನಿಯನ್ಗಳ್
Next post ಹಟಮೆಂಟ್ ಜೀವನ

ಸಣ್ಣ ಕತೆ

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

cheap jordans|wholesale air max|wholesale jordans|wholesale jewelry|wholesale jerseys