ತಪ್ಪಾಯ್ತು ನನದೂ

ತಪ್ಪಾಯ್ತು ನನ್ನದೂ
ಶಾಶ್ವತವಲ್ಲದ ಪ್ರೀತಿಯ
ನೆನೆದು ಇಹದ ಮೋಹ
ದಲ್ಲಿ ಬೆಸೆದು ನೊಂದನೂ
ಗುರುವೇ ದಾರಿ ತೋರೆನಗೆ

ಅವನಿಲ್ಲದ ಹಾಡು ಪಾಡು
ಇವನಿಲ್ಲದ ಕಡಲು ನಿನ್ನ
ಅಭಯ ಕಡಲ ದೋಣಿಯಲಿ
ನಾನು ದಡವ ಸೇರಿಸು
ಗುರುವೇ ದಾರಿ ಕಾಣಿಸೂ

ಅವನೊಂದು ಬಣ್ಣದ
ಕೊಡ ಬಣ್ಣಗಳ ಸೇರಿಸಿ
ಆಸೆಗಳಂಬ ಚಿತ್ತಾರ ಬರೆದೂ
ಚಿತ್ತಾರದ ಹಕ್ಕಿ ಹಾರಿಸಿಕೊಂಡು
ಹೋಯ್ತು ಅವನ ಗುರುವೇ

ಸಂಜೆ ಮೂಡಿತು ಹಗಲು
ಬೆಳಗಿತು ದಿನದ ಮಧ್ಯೆ
ನೂರು ಸಾವಿರ ಗಣತಿ ಎಣೆಸಲಸದಳವು
ಸಹಸ್ರ ತುಡಿತಗಳ ಹಾಡು
ಮಾತು ಮಾತಾಗಿ ಕತೆ ಆಯ್ತು ಗುರುವೆ

ಕತ್ತಲು ಬೆಳಕಿನಾಟದಲಿ
ಬೆಳಕನು ಹುಡುಕುತಿರುವೆ
ಕಾಣದಾಗಿದೆ ಬೆಳಕಿನ ಕಿರಣ
ಕೈ ಹಿಡಿದೆನಗೆ ನಡೆಸು ಗುರುವೆ
ತಪ್ಪಿನ ಅರಿವ ಕ್ಷಮಿಸು ಗುರುವೆ

ದೀಪಗಳ ಸಾಲು ಭಕ್ತಿಯ
ಕುಸುಮವೂ ನಿನ್ನ ಚರಣಕಮಲ
ದಲಿ ಶಿರವ ಬಾಗಿ ನಮಿಸುವೆನು
ದಾರಿ ಕಾಣಿಸು ಗುರುವೇ
ಬೆಳಕನು ಮುಡಿಸು ಗುರುವೇ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲಿಯುಗಾ ಬಂತು
Next post ಮುಳಗು

ಸಣ್ಣ ಕತೆ

  • ತಿಮ್ಮರಯಪ್ಪನ ಕಥೆ

    ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಮೇಷ್ಟ್ರು ವೆಂಕಟಸುಬ್ಬಯ್ಯ

    ಪ್ರಕರಣ ೧೨ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದಾಯಿತು.… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…