ಸಾಧು ನೋಡಲೋ ಇವನು ಸಾಧು ನೋಡಲೋ
ಭೋಧಾನಂದದಿ ಮೆರೆವ ಮಹಾತ್ಮರು ||ಪ||
ಎಂಟು ಗುಣಗಳ ಅಳಿದು ಕುಂಟನಾದನೋ
ಸೊಂಟರಗಾಳಿಗೆ ಶಿಲ್ಕಿದೀಲೋಕದಿ
ಕಂಠದಲಿ ಕಪ್ಪವನು ಧರಿಸಿದವ ||೧||
ಆಸೆ ಅಳಿದನು ಕರ್ಮ ಪಾಶ ಕಳೆದನು
ವಸುಮತಿಗೆ ನೆಲಗುಡ್ಡದಿ ನೆಲಸಿಹ
ಭಾಸುರ ಶಿಶುನಾಳಧೀಶಗೊಲಿದು ||೨||
****
ಸಾಧು ನೋಡಲೋ ಇವನು ಸಾಧು ನೋಡಲೋ
ಭೋಧಾನಂದದಿ ಮೆರೆವ ಮಹಾತ್ಮರು ||ಪ||
ಎಂಟು ಗುಣಗಳ ಅಳಿದು ಕುಂಟನಾದನೋ
ಸೊಂಟರಗಾಳಿಗೆ ಶಿಲ್ಕಿದೀಲೋಕದಿ
ಕಂಠದಲಿ ಕಪ್ಪವನು ಧರಿಸಿದವ ||೧||
ಆಸೆ ಅಳಿದನು ಕರ್ಮ ಪಾಶ ಕಳೆದನು
ವಸುಮತಿಗೆ ನೆಲಗುಡ್ಡದಿ ನೆಲಸಿಹ
ಭಾಸುರ ಶಿಶುನಾಳಧೀಶಗೊಲಿದು ||೨||
****
ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…