ಸಾಧು ನೋಡಲೋ ಇವನು ಸಾಧು ನೋಡಲೋ
ಭೋಧಾನಂದದಿ ಮೆರೆವ ಮಹಾತ್ಮರು ||ಪ||
ಎಂಟು ಗುಣಗಳ ಅಳಿದು ಕುಂಟನಾದನೋ
ಸೊಂಟರಗಾಳಿಗೆ ಶಿಲ್ಕಿದೀಲೋಕದಿ
ಕಂಠದಲಿ ಕಪ್ಪವನು ಧರಿಸಿದವ ||೧||
ಆಸೆ ಅಳಿದನು ಕರ್ಮ ಪಾಶ ಕಳೆದನು
ವಸುಮತಿಗೆ ನೆಲಗುಡ್ಡದಿ ನೆಲಸಿಹ
ಭಾಸುರ ಶಿಶುನಾಳಧೀಶಗೊಲಿದು ||೨||
****
ಸಾಧು ನೋಡಲೋ ಇವನು ಸಾಧು ನೋಡಲೋ
ಭೋಧಾನಂದದಿ ಮೆರೆವ ಮಹಾತ್ಮರು ||ಪ||
ಎಂಟು ಗುಣಗಳ ಅಳಿದು ಕುಂಟನಾದನೋ
ಸೊಂಟರಗಾಳಿಗೆ ಶಿಲ್ಕಿದೀಲೋಕದಿ
ಕಂಠದಲಿ ಕಪ್ಪವನು ಧರಿಸಿದವ ||೧||
ಆಸೆ ಅಳಿದನು ಕರ್ಮ ಪಾಶ ಕಳೆದನು
ವಸುಮತಿಗೆ ನೆಲಗುಡ್ಡದಿ ನೆಲಸಿಹ
ಭಾಸುರ ಶಿಶುನಾಳಧೀಶಗೊಲಿದು ||೨||
****
ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್ತಿ ಬೆಚ್ಚಿ… Read more…
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…
"People are trying to work towards a good quality of life for tomorrow instead of living for today, for many… Read more…
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…