ಪಾತ್ರ

ಹರಿಯಲಿ ಮುಂದೆ ಹರಿಯಲಿ
ಮಾನವ ಪ್ರೇಮದ ಮನಸುಗಳು
ಒಂದಾಗಿ… ಒಂದೆಡೆಗೆ… ಒಂದು ಪಾತ್ರದಲಿ
ಹಳ್ಳ ತೊರೆಗಳಂತೆ.

ಹುಟ್ಟಿ
ನಾಯಿ ಕೊಡೆಗಳಂತೆ
ಒಂದಕ್ಕೊಂದು ಸೇರದೆ
ಬಿಡಿ, ಬಿಡಿಯಾಗಿ
ತುಸು ಅಲ್ಲಿ ಇಲ್ಲಿ ಸಾಗಿ
ಸ್ವಾರ್ಥ, ಪ್ರತಿಷ್ಠೆ, ಶತೃ ಭಾವಗಳ
ಬೆಟ್ಟಗುಡ್ಡಗಳನೊದೆದು ಕೆಡವಿ
ಕೊರೆದು, ಕೊಚ್ಚಿ ಹಾಕುವಲ್ಲಿ ಸೋತು
ಅಲ್ಲೇ ನಿಂತು
ಹಿಂಗಿ ಹೋಗಿ ವಿಫಲವಾದರೆ
ಹುಟ್ಟುವವೆ ಜೀವ ನದಿಗಳು?
ಎದ್ದು ನಿಲ್ಲುವುದೆ ಹಸಿರು ಸಾಗರ?
ಮೊರೆವುದೆ ನಗು ಧರೆಯಲಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾರೆ ಹುಡುಗಿ
Next post ಬಂಧನ

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

cheap jordans|wholesale air max|wholesale jordans|wholesale jewelry|wholesale jerseys