ದೇವಾ ನಿನ್ನ ನಾಮಾಮೃತವ

ದೇವಾ ನಿನ್ನ ನಾಮಾಮೃತವ
ಸದಾ ಸವಿಯುತಲಿದ್ದರೆ
ಹಸಿವು ಎನಿಸುವುದಿಲ್ಲಾ |
ಸಮಯ ಸವೆಯುವುದೇ
ತಿಳಿಯುವುದಿಲ್ಲಾ||

ಚಿತ್ತದೊಳು ನಿನ್ನನ್ನಿರಿಸಿ
ಮನದಿ ನಿನ್ನ ಸ್ಮರಿಸಿ ನಿತ್ಯ
ಕೆಲಸ ಪ್ರಾರಂಭಿಸೆ
ಯಾವ ವಿಘ್ನಗಳಿಲ್ಲ|
ತಿನ್ನುವ ಅನ್ನವನು
ನೀನಿತ್ತ ಪ್ರಸಾದವೆಂದು
ನಮಸ್ಕರಿಸಿ ಸೇವಿಸಿದರೆ
ಯಾವ ರೋಗರುಜನಗಳಿಲ್ಲ||

ಬಂದದ್ದನ್ನೆಲ್ಲವ
ನೀನಿತ್ತ ಕರುಣೆ ಎಂದರೆ
ಯಾವ ನೋವಿರುವುದಿಲ್ಲ|
ಇರದ ಭಾಗ್ಯವ
ಬಯಸಿ ಬೇಡುತ ನಿನ್ನನು
ಸ್ವಾರ್ಥಸಾಧನೆಗೆ ಪೂಜಿಸೆ ತರವಲ್ಲ|
ನೀ ಇತ್ತುದನೇ ಸ್ವೀಕರಿಸಿ ಅನುಭವಿಸೆ
ಆ ಬದುಕು ನಿಜಕ್ಕೂ ಅರ್ಥಮಯ
ಇಲ್ಲದಿರೆ ಬರೀ ವ್ಯರ್ತವೀಜೀವನ ಸಮಯ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮರದ ಆಶ್ವಾಸನೆ
Next post ಏನು ಬೇಡಲಿ ಹರಿಯೆ!

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…