ತಪ್ಪಲ್ಲವೆ?

ರಾಮ ಬೇರೆಯಲ್ಲ
ಕೃಷ್ಣ ಬೇರೆಯಲ್ಲ
ಅಷ್ಟರಮಟ್ಟಿಗೆ ಗಾಢ
ಅವರಿಬ್ಬರ ಮೈತ್ರಿ
ರಾಮನಿಗಿಂತ ಕೃಷ್ಣನೇ
ಎಲ್ಲರಿಗೂ ಅಚ್ಚುಮೆಚ್ಚು.
ಎರಡು ದೇಹ ಒಂದೇ ಜೀವ
ಎಂಬಂತೆ ಬೆಳೆದು…
ಬೆಳೆದು ಬೆಳೆದು ದೊಡ್ಡವರಾದರು.
ಮದುವೆ, ಮಕ್ಕಳು ಎಲ್ಲಾ ಆಯಿತು.
ರಾಮನ ಮಕ್ಕಳನ್ನು ಮುದ್ದಿಸುತ್ತಾ
ಕೃಷ್ಣ ಹೇಳಿದ:
ರಾಮ, ನಾ ಬೇರೆ ಅಲ್ಲ, ನೀ ಬೇರೆ ಅಲ್ಲ
ನಿನ್ನ ತಂದೆ ತಾಯಿ ನನಗೂ
ಪ್ರೀತಿಯ, ಆತ್ಮೀಯ ಮಾತಾಪಿತರು.
ನಿನ್ನಣ್ಣ ತಮ್ಮಂದಿರು, ಅಕ್ಕ ತಂಗಿಯರು
ನನಗೂ ಅಷ್ಟೇ.
ನಿನ್ನ ಮಕ್ಕಳು ನೋಡು
ನನ್ನ ಎಷ್ಟು ಹಚ್ಚಿಕೊಂಡಿವೆ!
ನಿಜ ಹೇಳಬೇಕೆಂದರೆ,
ನಾನೇ ನೀನು, ನೀನೇ ನಾನು.
ನಿನ್ನ ತಾಯಿ ನನಗೂ ತಾಯಿ,
ನಿನ್ನ ತಂದೆ ನನಗೂ ತಂದೆ.
ನಿನ್ನ ಹೆಂಡತಿ….
ರಾಮ ಕೃಷ್ಣನ ಕೆನ್ನೆಗೆ ಬಾರಿಸಿದ!
ತಪ್ಪಲ್ಲವೇ?
*****
೧೪-೦೭-೧೯೯೦

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಕ್ಕಳಿಗೆ ಎಂಥಾ ಕತೆಗಳು ಬೇಕು?
Next post ಆತ್ಮ ಜ್ಯೋತಿ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

cheap jordans|wholesale air max|wholesale jordans|wholesale jewelry|wholesale jerseys