ವೈದ್ಯಕೀಯ ಕ್ಷೇತ್ರದ ಪ್ರಮುಖರೋಗಗಳಿಗೆ ರಾಸಾಯನಿಕ ತಯಾರಿಕೆಯಿಂದಾಗಿ ಔಷಧಗಳು ಮಾನವನ ದೇಹದಲ್ಲಿ ವಿಷವಾಗಿ ಪರಿಣಮಿಸುತ್ತವೆ. ಇದಲ್ಲದೇ ಕೆಲವು ಔಷಧಿಗಳೇ ಮಾರಕ ಮಾದಕ ವಸ್ತುಗಳಾಗಿ ಯುವನಜತೆಯನ್ನು ಕಾಡುತ್ತವೆ. ಇದಕ್ಕೆಲ್ಲ ಪರಿಹಾರ ಕಂಡು ಹಿಡಿಯಲು ಜೈವಿಕ ತಂತ್ರಜ್ಞರು ಔಷಧಿಗಳ ಬೆಳೆಗಳನ್ನು ರೂಪಿಸಿದ್ದಾರೆ. ಈ ದಿಸೆಯಲಿ ತೈಲ ನೀಡುವ ಸಸ್ಯಗಳು, ಕಾಯಿಗಳು, ಬೇರುಗಳ ಜತೆಗೆ ಕ್ಯಾನ್ಸರ್ ರಾಮಬಾಣವೆನಿಸಿದ ಇಂಟರ್ ಫೋನ್ನಂತಹ ಸಂಯೋಜಿತ ರಾಸಾಯನಿಕಗಳನ್ನು ‘ಟರ್ನಿಪ್’, ನಂತಹ ಗಡ್ಡೆಗಳಲ್ಲಿ (ಅರಿಶಿಣ, ಶುಂಠಿಯಂತಹ ಗೆಡ್ಡೆಗಳು) ಉತ್ಪಾದಿಸಲು ತಳಿಗಳನ್ನು ಸೃಷ್ಟಿಸಲಾಗುತ್ತದೆ. ಹೀಗೆಯೇ ಹಸಿರು ಗಿಡದ ಉತ್ಪಾದನೆಯಾದರೂ ಮಾನವರಿಗೆ ಮಾರಕವಾದ ಹೊಗೆ ಸೊಪ್ಪು, ಗಾಂಜಾ, ಅಫೀಮು ಗಿಡಗಳು ಮಾನವ ದೇಹಕ್ಕೆ ನೀಡುವ ಪ್ರತಿವಿಷಗಳ (ಆಂಟಬಿಯಾಟಿಕ್ಸ್) ನ್ನಾಗಿಸುವ ತಳಿಗಳ ಸೃಷ್ಟಿ ಪ್ರಾಯೋಗಿಕ ಹಂತದಲ್ಲಿದೆ. ಹೀಗೆಯೇ ಸುಟ್ಟ ಚರ್ಮಗಳಿಗೆ ಹಚ್ಚಲು ಬಳೆಸುವ ಸಸಾರಜನಕಗಳು (ಆಲ್ಬುಮಿನ್) ಮತ್ತು ದುಗ್ಧರಸ (ಸೇರಂ) ವನ್ನು ಗಿಡಗಳಲ್ಲಿ ಉತ್ಪಾದಿಸುವ ಪ್ರಯತ್ನ ನಡೆದಿದೆ.
*****
Related Post
ಸಣ್ಣ ಕತೆ
-
ನಂಟಿನ ಕೊನೆಯ ಬಲ್ಲವರಾರು?
ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…
-
ಕೇರೀಜಂ…
ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…
-
ಗೋಪಿ
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ಎರಡು…. ದೃಷ್ಟಿ!
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…