ಗಿಡಗಳಿಂದ ರೋಗ ನಿರೋಧಕ ಔಷಧಗಳು!! ಮತ್ತು ಹೊಸ ಸೃಷ್ಟಿ

ಗಿಡಗಳಿಂದ ರೋಗ ನಿರೋಧಕ ಔಷಧಗಳು!! ಮತ್ತು ಹೊಸ ಸೃಷ್ಟಿ

ವೈದ್ಯಕೀಯ ಕ್ಷೇತ್ರದ ಪ್ರಮುಖರೋಗಗಳಿಗೆ ರಾಸಾಯನಿಕ ತಯಾರಿಕೆಯಿಂದಾಗಿ ಔಷಧಗಳು ಮಾನವನ ದೇಹದಲ್ಲಿ ವಿಷವಾಗಿ ಪರಿಣಮಿಸುತ್ತವೆ. ಇದಲ್ಲದೇ ಕೆಲವು ಔಷಧಿಗಳೇ ಮಾರಕ ಮಾದಕ ವಸ್ತುಗಳಾಗಿ ಯುವನಜತೆಯನ್ನು ಕಾಡುತ್ತವೆ. ಇದಕ್ಕೆಲ್ಲ ಪರಿಹಾರ ಕಂಡು ಹಿಡಿಯಲು ಜೈವಿಕ ತಂತ್ರಜ್ಞರು ಔಷಧಿಗಳ ಬೆಳೆಗಳನ್ನು ರೂಪಿಸಿದ್ದಾರೆ. ಈ ದಿಸೆಯಲಿ ತೈಲ ನೀಡುವ ಸಸ್ಯಗಳು, ಕಾಯಿಗಳು, ಬೇರುಗಳ ಜತೆಗೆ ಕ್ಯಾನ್ಸರ್ ರಾಮಬಾಣವೆನಿಸಿದ ಇಂಟರ್ ಫೋನ್‌ನಂತಹ ಸಂಯೋಜಿತ ರಾಸಾಯನಿಕಗಳನ್ನು ‘ಟರ್ನಿಪ್’, ನಂತಹ ಗಡ್ಡೆಗಳಲ್ಲಿ (ಅರಿಶಿಣ, ಶುಂಠಿಯಂತಹ ಗೆಡ್ಡೆಗಳು) ಉತ್ಪಾದಿಸಲು ತಳಿಗಳನ್ನು ಸೃಷ್ಟಿಸಲಾಗುತ್ತದೆ. ಹೀಗೆಯೇ ಹಸಿರು ಗಿಡದ ಉತ್ಪಾದನೆಯಾದರೂ ಮಾನವರಿಗೆ ಮಾರಕವಾದ ಹೊಗೆ ಸೊಪ್ಪು, ಗಾಂಜಾ, ಅಫೀಮು ಗಿಡಗಳು ಮಾನವ ದೇಹಕ್ಕೆ ನೀಡುವ ಪ್ರತಿವಿಷಗಳ (ಆಂಟಬಿಯಾಟಿಕ್ಸ್) ನ್ನಾಗಿಸುವ ತಳಿಗಳ ಸೃಷ್ಟಿ ಪ್ರಾಯೋಗಿಕ ಹಂತದಲ್ಲಿದೆ. ಹೀಗೆಯೇ ಸುಟ್ಟ ಚರ್ಮಗಳಿಗೆ ಹಚ್ಚಲು ಬಳೆಸುವ ಸಸಾರಜನಕಗಳು (ಆಲ್ಬುಮಿನ್) ಮತ್ತು ದುಗ್ಧರಸ (ಸೇರಂ) ವನ್ನು ಗಿಡಗಳಲ್ಲಿ ಉತ್ಪಾದಿಸುವ ಪ್ರಯತ್ನ ನಡೆದಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾದ
Next post ಪ್ರೊ|| ಬುದ್ಧಿ ಜೀವಿಗೆ

ಸಣ್ಣ ಕತೆ

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…