Home / ಲೇಖನ / ವಿಜ್ಞಾನ / ಗಿಡಗಳಿಂದ ರೋಗ ನಿರೋಧಕ ಔಷಧಗಳು!! ಮತ್ತು ಹೊಸ ಸೃಷ್ಟಿ

ಗಿಡಗಳಿಂದ ರೋಗ ನಿರೋಧಕ ಔಷಧಗಳು!! ಮತ್ತು ಹೊಸ ಸೃಷ್ಟಿ

ವೈದ್ಯಕೀಯ ಕ್ಷೇತ್ರದ ಪ್ರಮುಖರೋಗಗಳಿಗೆ ರಾಸಾಯನಿಕ ತಯಾರಿಕೆಯಿಂದಾಗಿ ಔಷಧಗಳು ಮಾನವನ ದೇಹದಲ್ಲಿ ವಿಷವಾಗಿ ಪರಿಣಮಿಸುತ್ತವೆ. ಇದಲ್ಲದೇ ಕೆಲವು ಔಷಧಿಗಳೇ ಮಾರಕ ಮಾದಕ ವಸ್ತುಗಳಾಗಿ ಯುವನಜತೆಯನ್ನು ಕಾಡುತ್ತವೆ. ಇದಕ್ಕೆಲ್ಲ ಪರಿಹಾರ ಕಂಡು ಹಿಡಿಯಲು ಜೈವಿಕ ತಂತ್ರಜ್ಞರು ಔಷಧಿಗಳ ಬೆಳೆಗಳನ್ನು ರೂಪಿಸಿದ್ದಾರೆ. ಈ ದಿಸೆಯಲಿ ತೈಲ ನೀಡುವ ಸಸ್ಯಗಳು, ಕಾಯಿಗಳು, ಬೇರುಗಳ ಜತೆಗೆ ಕ್ಯಾನ್ಸರ್ ರಾಮಬಾಣವೆನಿಸಿದ ಇಂಟರ್ ಫೋನ್‌ನಂತಹ ಸಂಯೋಜಿತ ರಾಸಾಯನಿಕಗಳನ್ನು ‘ಟರ್ನಿಪ್’, ನಂತಹ ಗಡ್ಡೆಗಳಲ್ಲಿ (ಅರಿಶಿಣ, ಶುಂಠಿಯಂತಹ ಗೆಡ್ಡೆಗಳು) ಉತ್ಪಾದಿಸಲು ತಳಿಗಳನ್ನು ಸೃಷ್ಟಿಸಲಾಗುತ್ತದೆ. ಹೀಗೆಯೇ ಹಸಿರು ಗಿಡದ ಉತ್ಪಾದನೆಯಾದರೂ ಮಾನವರಿಗೆ ಮಾರಕವಾದ ಹೊಗೆ ಸೊಪ್ಪು, ಗಾಂಜಾ, ಅಫೀಮು ಗಿಡಗಳು ಮಾನವ ದೇಹಕ್ಕೆ ನೀಡುವ ಪ್ರತಿವಿಷಗಳ (ಆಂಟಬಿಯಾಟಿಕ್ಸ್) ನ್ನಾಗಿಸುವ ತಳಿಗಳ ಸೃಷ್ಟಿ ಪ್ರಾಯೋಗಿಕ ಹಂತದಲ್ಲಿದೆ. ಹೀಗೆಯೇ ಸುಟ್ಟ ಚರ್ಮಗಳಿಗೆ ಹಚ್ಚಲು ಬಳೆಸುವ ಸಸಾರಜನಕಗಳು (ಆಲ್ಬುಮಿನ್) ಮತ್ತು ದುಗ್ಧರಸ (ಸೇರಂ) ವನ್ನು ಗಿಡಗಳಲ್ಲಿ ಉತ್ಪಾದಿಸುವ ಪ್ರಯತ್ನ ನಡೆದಿದೆ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...