ರಕ್ಷಕ

ಶಿಕ್ಷಕ… ನೀ… ರಕ್ಷಕ
ಭವ್ಯ ಭಾರತದ…
ಅರಳುವ ಕುಡಿಗಳ ಆರಾಧಕ

ನಿನ್ನ ರಕ್ಷೆಯಲಿ
ಮಕ್ಕಳು ಅರಿತು ಬೆರೆತು
ವಿದ್ಯೆಯ ಕಲಿತು ನುರಿತರೆ
ಬೆಳೆಯುವದು ಬಾನೆತ್ತರಕೆ…

ಪ್ರೀತಿ ವಾತ್ಸಲ್ಯ
ಮಕ್ಕಳೊಡನೆ ಹಂಚಿಕೊಳ್ಳುತ
ನೀರುಣಿಸಿ ಪೋಷಿಸುವ…
ಕುಶಲ ಕಲೆಯ ತೋಟಿಗ ನೀನು

ಶಾಂತಿ ಸಮತೆ ಮಂತ್ರ ಹೇಳುವ
ಸೌಹಾರ್ದತೆಯ ಸೌಮ್ಯಮೂರ್ತಿ
ಅನಕ್ಷರತೆಯನು ಆಳಕ್ಕೆ ಅಟ್ಟಿ
ಅಕ್ಷರಗಳ ಸಾಕ್ಷಾರಗೊಳಿಸುವ
ಸಾಕಾರಮೂರ್ತಿ ಚತುರಶಿಲ್ಪಿ ನೀನು

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಗೂ……
Next post `ಕಾಯಮಾಯದ ಹಾಡು’ – ದೇಸಿಯ ಹೊಸ ಭಾಷ್ಯ

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

cheap jordans|wholesale air max|wholesale jordans|wholesale jewelry|wholesale jerseys