ಬನ್ನಿ ಕೂಗಾಡೋಣ

ಬನ್ನಿ ಕೂಗಾಡೋಣ
ಸ್ಟೇಚ್ಛೆಯಾಗಿ ಕಿತ್ತಾಡೋಣ
ಬಾಯ್ತುಂಬ ಜಗಳ ಮಾಡೋಣ
ಸಂಶಯ, ಅಸಮಾಧಾನ
ಅಶಾಂತಿ, ಜಿಗುಪ್ಸೆ
ಪರಸ್ಪರ ಮಿಥ್ಯಾರೋಪ
ಎಲ್ಲ ಹೊರ ಹಾಕೋಣ
ನೋವಿಳಿಸಿ ಹಗುರಾಗೋಣ
ದ್ವೇಷ ರೋಷ ಮರೆಯೋಣ
ನಗುತ ನಗುತ ಬಾಳೋಣ.
ಮೌನಾರೋಪ ಬೇಡ
ಶೀತಲ ಯುದ್ಧ ಬೇಡ
ಮನೆ ಮುರಿಯೋ ರಾಜಕೀಯ
ಮನೆ ಮಾಡೋದು ಬೇಡ
ಪ್ರೀತಿ ಶಾಂತಿ ಬೆಳೆಸೋಣ
ಮನ ಮಂದಿರದ ಬೆಳಗೋಣ.
*****
೧೮-೦೩-೧೯೯೨

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡದಲ್ಲಿ ಎಲ್ಲವನ್ನೂ ಹೇಳುವುದು ಸಾಧ್ಯವಾಗಬೇಕು
Next post ಫಜೀತಿ

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…