ಬದುಕು ಒಂದು ರುದ್ರವೀಣೆ

ಬದುಕು ಒಂದು ರುದ್ರವೀಣೆ
ನಡೆಸುವವನು ನುಡಿಸು ನೀನು
ಬೆರಸಿ ನಿನ್ನ ತನು ಮನವನು||
ಕಲಿಸಿ ಎಲ್ಲಾನಡೆಸುತಿರಲವನು
ಭಯವದೇಕೆ ಬದುಕುವುದಕೆ?||

ನಾಳೆಯ ಚಿಂತೆಯ ಬಿಟ್ಟುನೀನು
ಮುಗಿಸು ಇಂದಿನ ಕಾರ್ಯದಲ್ಲಿ ಮಗ್ನನಾಗಿ|
ನಾಳೆಕೊಡುವನು; ಉಳಿದೆಲ್ಲವ ಕೊಟ್ಟೇಕೊಡುವನು|
ನಾಳೆಗಾಗಿ ಕೊರಗಿ ನೀನು ಕೆಡಲುಬೇಡ
ಇಂದಿನ ಸುಂದರ ಅಮೃತಘಳಿಗೆಯನು||

ಆಗಿಹೋದ ಮಿಂಚಿಮಾಸಿದ
ಕಹಿಯನೆನೆದು ಕೊರಗಲು ಫಲವದಿಲ್ಲ|
ಹಳೆಯದನುಭವದಿ ಹೊಸಾ ಚಿಗುರಬೆಳಸಿ
ತಳಿರುಕಾಂತಿಯ ತುಂಬು ನೀನು|
ಫಲಾಫಲವ ಬಯಸದಲೇ
ಪಾಪಕರ್ಮವೆಸಗದೆ ಬಾಳಸಾಗಿಸು ನೀನು
ತಂದ ಕರ್ಮತೀರಿಸುತಲಿ
ಮುಂದೆ ಮುಂದೆ ಸಾಗು ನೀನು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾವಲಗಾರ ಕಂಭ
Next post ಭಕ್ತಿ ತರಂಗಗಳು

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys