ಒಳಿತಾಗಲಿ

ಒಳಿತಾಗಲಿ ಗುರು ಎಲ್ಲರಿಗೆ
ಒಳಿತಾಗಲಿ ಪ್ರಭು ಎಲ್ಲರಿಗೆ //ಪ//

ತಿಥಿಯೂಟಕೆ ಹಾತೊರೆಯುವ ಮಂದಿಗೆ
ಚಿತೆಯಲಿ ಬೀಡಿ ಹಚ್ಚುವ ಮಂದಿಗೆ
ಕಂಡವರ ಮನೆ ಜಂತೆಯ ಕಿತ್ತು
ಬಿಸಿ ಕಾಯಿಸಿಕೊಳ್ಳುವ ಈ ಮಂದಿಗೆ

ಏರುವವರ ಕಾಲೆಳೆಯುವ ಮಂದಿಗೆ
ನಡೆವವರಿಗೆ ತೊಡರ್‍ಗಾಲಿನ ಮಂದಿಗೆ
ಪರರ ಮಕ್ಕಳ ಬಾವಿಗೆ ತಳ್ಳಿ
ಆಳ ನೋಡುವ ಜಾಣ ಮಂದಿಗೆ

ಉಪ್ಪು ತಿಂದವ ನೀರು… ಕುಡಿಯಲೆಬೇಕು
ಭೂಮಿ ಗುಂಡಗಿದೆ ಎಲ್ಲ… ಸಿಗಲೆಬೇಕು
ಖೆಡ್ಡವ ತೋಡಿ ಆನೆಯ ಹಿಡಿದವ
ವೀರಪ್ಪನ್ ಆಗದೆ… ಬೇರೇನಾಗಬೇಕು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಡೂಡು
Next post ಬರ್‍ಬರರು

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

cheap jordans|wholesale air max|wholesale jordans|wholesale jewelry|wholesale jerseys