ನಾವು ಒಂದು

ನಾವೆಲ್ಲಾ… ಒಂದೇ
ಭಾರತ ಮಾತೆಯ ಮಕ್ಕಳು
ಭೇದ-ಭಾವ ಬೇಡ ನಮ್ಮಲಿ

ಹಿಂದು, ಮುಸ್ಲಿಂ, ಕ್ರೈಸ್ತರೆನ್ನದೆ
ನಾವೆಲ್ಲಾ ಮೊದಲು ಭಾರತೀಯರು
ಸಹೋದರತೆಯ ವಾತ್ಸಲ್ಯದಲಿ
ಸಹನೆ, ಶಾಂತಿಯೇ ನಮ್ಮ ಕೈಗೋಲು

ಜಾತಿ, ವಿಜಾತಿಯೆನ್ನದೆ…
ಜಾಗೃತರಾಗಿರಬೇಕು ನಾವಿಂದು
ರಾಷ್ಟ್ರೀಯತೆ ತುಂಬಿರಲಿ ಸದಾ ನಮ್ಮುಸಿರಿನಲಿ
ಜಾತಿ, ದ್ವೇಷ, ರಾಷ್ಟ್ರದ್ರೋಹಿಗಳ
ಬೇರುಸಹಿತ ನಿರ್ಮೂಲಿಸುತಲಿ

ನಿರ್ಮಲ, ಸುಂದರ ಶಕ್ತಿಯ
ಭವ್ಯ ಭಾರತಕ್ಕೆ ತಲೆಬಾಗಿ
ಬಾಳೋಣ ನಾವೆಲ್ಲಾ ಭಾರತೀಯರಾಗಿ
ಪ್ರಗತಿ ಚಕ್ರದ ಭಾರತ ಘೋಷಣೆಯಲಿ
ಅಭ್ಯುದಯದ ಕನಸಿನ ಹರಿಕಾರರಾಗುತಲಿ
ನಾವು ಒಂದು, ನಾವೆಲ್ಲಾ ಒಂದು.

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಿನ್ನ ಭೇದವ ಮಾಡಬ್ಯಾಡಿರಿ (ಬೀದಿ ನಾಟಕದ ಹಾಡು)
Next post ಮೆಂವ್ ಮೆಂವ್ ಬಿಸ್ ಬಿಸ್

ಸಣ್ಣ ಕತೆ

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

cheap jordans|wholesale air max|wholesale jordans|wholesale jewelry|wholesale jerseys