ನಾವೂ ಸಾಯಬೇಕೆ?

ಎಷ್ಟೋ ಮರ ಗಿಡಗಳನ್ನು ಕಡಿದು ಅದನ್ನು ಪೇಪರ್, ಪತ್ರಿಕೆಗಳಾಗಿ ಮಾಡಿದ್ದರು. ವೃತ್ತಪತ್ರಿಕೆ, ಪೇಪರ್‌ಗಳಲ್ಲಿ ತುಂಬಿದ್ದ ಸಾವು, ನೋವು, ವಂಚನೆ, ಕೌರ್ಯ, ಸ್ವಾರ್ಥ, ಅಶಾಂತಿ, ತುಂಬಿದ ಸುದ್ದಿಗಳು ಗಾಳಿಯಲ್ಲಿ ತುಂಬಿ ಪ್ರತಿಧ್ವನಿಸುತ್ತಿದ್ದವು. ಬೇರೆ ಮರಗಿಡಗಳು “ಅಯ್ಯೋ! ಈ ಸುದ್ದಿಗಳಿಗಾಗಿ ನಮ್ಮ ಒಡನಾಡಿ ಗಿಡ ಮರಗಳು ಸತ್ತವು. ಇನ್ನು ನಾವು ಒಂದು ದಿನ ಸಾಯಬೇಕೆ?” ಎಂದು ಮಮ್ಮಲ ಮರುಗುತ್ತಿದ್ದವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲಾವಿದರ ಹಾಡು
Next post ಏಕೆ? ಕಣ್ಣಂಚಲಿ

ಸಣ್ಣ ಕತೆ

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…