ಮಾತೇ ಜ್ಯೋತಿರ್ಲಿಂಗ

ಮಾತೇ ಜ್ಯೋತಿರ್ಲಿಂಗ ಅನುಭವ
ಮಾತೇ ಜ್ಯೋತಿರ್ಲಿಂಗ
ಸತ್ಯದ ಕಿಡಿಯಿರೆ ಒಳಗೇ
ನಿತ್ಯವು ಬಾಳನು ಬೆಳಗೇ || ಪ ||

ಮಾನವ ಪಡೆದಿಹ ಸಂಪದ ಮಾತು
ಜಾಣರ ಸಾಧನೆ ಬೇರು
ಮೌನದ ಗರ್ಭವು ತಳೆಯುವ ಮಗುವು
ಜ್ಞಾನದ ಫಲವನು ತಂದಿಹುದು || ೧ ||

ಪ್ರೀತಿಯ ಪುಷ್ಪವು ಮಾತಾಗಿರಲಿ
ನೀತಿಯ ಬೀಜವ ತಾ ಪಡೆದು
ನೂತನ ಅರ್ಥವ ಚೆಂದದಿ ತಿಳಿಸುತ
ಜ್ಯೋತಿಯ ಬೆಳಗಲಿ ಹೊಳೆಹೊಳೆದು || ೨ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವರ ಕಾಣಲು
Next post ಬದುಕಿನ ವಾಸ್ತವತೆಗಳ ಮೇಲೆ ಚೆಲ್ಲಿದ ಬೆಳಕು ಬ್ರೌನಿಂಗ್‌ನ -ಡ್ರೆಮ್ಯಾಟಿಕ್ ಮೊನೊಲಾಗ್ “My last Duchess”

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…