ಎನ್. ಎಸ್. ಎಫ್

-ರವಿ ಕೋಟಾರಗಸ್ತಿ

ನಾಗಮಣಿಯಾಗಿ ಬೀರುತ
ದಿವ್ಯ ಶಕ್ತಿಯನು,
ಯಕ್ಷಪ್ರಶ್ನೆಯಾಗಿ ಕೇಳಲಿ
ಇತಿಹಾಸ ದೌರ್ಜನ್ಯವನು,
ಕಡಲಭಾರ್ಗವನಾಗಿ ಸದೆ ಬಡಿಯಲಿ
ಶತ-ಶತಮಾನಗಳ ಶೋಷಣೆಯನು

ಸ್ಟುಪಿಡ್ ರಾಜಕೀಯ ಮೆಟ್ಟಿ ನಿಲ್ಲುತ
ಬಾಂಧವ್ಯದ ಬಾಹುಗಳ ಚಾಚುತಲಿ
ಢಂ ಢಂಮಾರ ಡಮರು ಬಾರಿಸಲಿ
ಸ್ನೇಹ ಸೌಹಾರ್ದತೆ ಬೀರುತ
ಟಕ್-ಟಕ್ ಎನ್ನುವ ಹೃದಯ ಭಾರ
ಹಗುರಗೊಳಿಸುತ ಶಮನಗೊಳಿಸಲಿ

ಪೆಟ್ಟು ಹಾಕುತಿಹದು ಜಾಗೃತ ಗಂಟೆಗೆ
ಢಣ-ಢಣ ನಾದ ಮೊಳಗಿಸುತ
ಪ್ರೀತಿ ಸ್ನೇಹ ಬೆಸೆಯುತಲಿ
ರೇಖೆ ಮೂಡಿಸಲಿ ಸತೀಶ ಸಹೋದರರು
ಶಕ್ತಿ-ಯುಕ್ತಿ ನೊಂದವರ ಬಾಳಿಗೆ.
ಶಂಖನಾದ ಗಗನದುಂಬಿಯಾಗುತ
ವಿಜಯ ಕಹಳೆ ಝೇಂಕರಿಸಲಿ
ನರ ನಾಡಿಗಳಲಿ ತುಂಬಿ ಹರಿಸಲಿ
ಅನೇಕತೆಯಲಿ ಏಕತೆಯು

ಕಲಿಯಿರಿ ಕಲಿಸಿರಿ
ವೇದ ಘೋಷದಡಿಯಲಿ
ಶಿಕ್ಷಣ ಸಂಘಟನೆ ಹೋರಾಟ
ಮಂತ್ರ ಮನನದಿ ಶಕ್ತಿ ತುಂಬುತಿಹುದು
ಶೋಷಿತ ನೊಂದವರ ಕುಡಿಗಳರಳಿಸುವ
ಹೆಮ್ಮೆಯ ಎನ್. ಎಸ್. ಎಫ್. ಸಂಸ್ಥೆಯು

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮನಕೆ ಕನ್ನಡಿಯಾದರೆ……
Next post ಕಂಗಳಿಂದಲಿ ನಿನ್ನ ನೆನಪ ದೂಡುವುದೆಂತು?

ಸಣ್ಣ ಕತೆ

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

cheap jordans|wholesale air max|wholesale jordans|wholesale jewelry|wholesale jerseys