Home / ಲೇಖನ / ವಿಜ್ಞಾನ / ಹೇನು ನಾಶಕ ಹಣಿಗೆ

ಹೇನು ನಾಶಕ ಹಣಿಗೆ

ಬಹಳ ಜನರ ತಲೆಗೂದಲಿನಲಿ ಹೇನು ಕೂರಿಗಳು ಹುಟ್ಟಿಕೊಂಡು ತಲೆಯಲ್ಲಿ ಕಿರಿಕಿರಿಯನ್ನುಂಟು ಮಾಡುತ್ತವೆ. ಸದಾ ಕೆರೆಯುತ್ತಲೇ ಇರಬೇಕೆನಿಸುತ್ತದೆ. ಒಂದೊಂದು ಸಲ ಸಭ್ಯ ಗೃಹಸ್ಥರ ತಲೆಯಲ್ಲಿ ಹೀಗಾದಾಗ ಮರ್ಯಾದೆ ಹೋಗುವ ಸಂಭವ ಇರುತ್ತದೆ. ಇದು ಒಬ್ಬರ ತಲೆಯಿಂದ ಇನ್ನೊಬ್ಬರಿಗೆ ಹತ್ತುತ್ತದೆ, ಎಂಬುವುದು ಸತ್ಯ. ಇಂಥಹ ಸಂದರ್ಭದಲ್ಲಿ ವಿವಿಧ ಬಾಚುಣೆಗೆಗಳನ್ನು ಎಣ್ಣೆ, ಸೀಗೆಪುಡಿಯನ್ನು ಬಳಸಿದರೂ ನಾಶಲಾಗುವುದೇ ಇಲ್ಲ ಇಂಥಹ ಹೇನುಗಳ ನಾಶಕ್ಕಾಗಿ ಎನೆಲ್ಲ ಪ್ರಯತ್ನ ಮಾಡಿದರೂ ಸಾಧ್ಯವಾಗುತ್ತಿರಲಿಲ್ಲ. ಆದರೆ ಇದೀಗ ಇಸ್ರೇಲಿನಲ್ಲಿ ವಿದ್ಯುತ್ ಚಾಲಿತ ಹಣಿಗೆಯೊಂದನ್ನು ಕಂಡು ಹಿಡಿಯಲಾಗಿದೆ. ಇದನ್ನು ಉಪಯೋಗಿಸುವುದರಿಂದ ತಲೆಯಲ್ಲಿರುವ ಹೇನುಗಳು ನಾಶವಾಗುತ್ತವೆ.

ಈ ಹಣಿಗೆಯಲ್ಲಿ ಅತಿ ಚಿಕ್ಕ ಎಲೆಕ್ಟ್ರಾನಿಕ್ ಯಂತ್ರವನ್ನು ಅವಳಡಿಸಲಾಗಿದೆ. ಹಣಿಗೆಯು ತಲೆಯನ್ನು ಮುಟ್ಟಿದೊಡನೆ ಸೌಮ್ಯವಾದ ವಿದ್ಯುತ್ ಪ್ರವಹಿಸುತ್ತದೆ. ಆ ವಿದ್ಯುತ್ ವಾಹಕಗಳು ತಲೆಯ ಚರ್ಮಕ್ಕೆ, ಕೂದಲಿಗೆ ಹಾನಿ ಮಾಡದೇ ಕೂದಲುಗಳ ಸಂದುಗಳಲ್ಲಿರುವ ಹೇನುಗಳನ್ನು ಮಾತ್ರ ಕೊಲ್ಲುತ್ತದೆ, ನಂತರ ಅದರ ಶಾಕಿನಿಂದ ಅಲ್ಲಿಯೇ ಸತ್ತು ಹಣಿಗೆಯಿಂದ ಹೋರಬರುತ್ತವೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...