ಶೀಲಾಳ ಗಂಡ ಸತ್ತು ಹೋಗಿದ್ದ. ಗೆಳತಿ ಮಾಲಾ ಸಾಂತ್ವನ ಹೇಳಲು ಬಂದಿದ್ಲು –
ನಿನ್ನ ಗಂಡ ಹ್ಯಾಗೆ ಸತ್ತ…?
ಅದಕ್ಕೆ ಶೀಲಾ ಹೇಳಿದ್ದು –
ಒಂದು ತಿಂಗಳಿನಿಂದ ಕಾಲು ನೋವು ಸ್ವಲ್ಪ ಕಾಲು ಒತ್ತು ಅನ್ನುತ್ತಿದ್ದರು. ಮೊನ್ನೆ ಸಂಜೆ ಸ್ವಲ್ಪ ಕುತ್ತಿಗೆ ನೋವಿದೆ ಅಂದರು…
*****
ಶೀಲಾಳ ಗಂಡ ಸತ್ತು ಹೋಗಿದ್ದ. ಗೆಳತಿ ಮಾಲಾ ಸಾಂತ್ವನ ಹೇಳಲು ಬಂದಿದ್ಲು –
ನಿನ್ನ ಗಂಡ ಹ್ಯಾಗೆ ಸತ್ತ…?
ಅದಕ್ಕೆ ಶೀಲಾ ಹೇಳಿದ್ದು –
ಒಂದು ತಿಂಗಳಿನಿಂದ ಕಾಲು ನೋವು ಸ್ವಲ್ಪ ಕಾಲು ಒತ್ತು ಅನ್ನುತ್ತಿದ್ದರು. ಮೊನ್ನೆ ಸಂಜೆ ಸ್ವಲ್ಪ ಕುತ್ತಿಗೆ ನೋವಿದೆ ಅಂದರು…
*****
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…
ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…