ಹೊಂಗೆ, ಬೇವಿನ ಎಣ್ಣೆಯಿಂದ ಪರ್ಯಾಯವಾದ ಡಿಜಲ್ ಉಪಯೋಗ

ಹೊಂಗೆ, ಬೇವಿನ ಎಣ್ಣೆಯಿಂದ ಪರ್ಯಾಯವಾದ ಡಿಜಲ್ ಉಪಯೋಗ

ಅನೇಕ ವನಸ್ಪತಿಗಳಿಂದ, ಆಹಾರಬೆಳೆಗಳಿಂದ ಎಣ್ಣೆಯನ್ನು ತಯಾರಿಸಿ ಔಷಧಿ ರೂಪದಲ್ಲಿಯೂ, ಆಹಾರದಲ್ಲಿಯೂ ಬಳೆಸಲಾಗುತ್ತದೆ. ಇದೀಗ ಹೊಂಗೆ ಮರದ ಬೀಜದಿಂದ, ಬೇವಿನ ಮರದ ಬೀಜದಿಂದ ಉತ್ಪಾದಿಸಲ್ಪಟ್ಟ ಎಣ್ಣೆಗಳಿಂದ ಯಂತ್ರಗಳನ್ನು ನಡೆಸಬಹುದೆಂದು ಭಾರತೀಯ ವಿಜ್ಞಾನ ಸಂಸ್ಥೆಯ ಅಂಗಸಂಸ್ಥೆಯಾದ ‘ಸೂತ್ರ’ವು ಕಂಡು ಹಿಡಿದಿದೆ. ಇದರಿಂದ ಮುಂದೊಂದು ದಿನ ವಿದೇಶಿ ಡಿಜಲ್ ಬರದಾಗುತ್ತದೆ ಮತ್ತು ಡಿಜರ್ ಬೆಲೆಗಿಂತಲೂ ಕಡಿಮೆ ಬೆಲೆಯಲ್ಲಿ ಸ್ಥಳೀಯವಾಗಿ ಲಭ್ಯವಾಗುವ ಈ ಎಣ್ಣೆಗಳನ್ನೇ ಬಳೆಸುವ ಕಾಲ ಬರಬಹುದು. ಒಂದು ಕೆ.ಜಿ. ಹೊಂಗೆ ಎಣ್ಣೆ ಅಥವಾ ಬೇವಿನ ಎಣ್ಣೆಯ ಉತ್ವಾದನೆಗೆ ೪ ಕೆ.ಜಿ. ಬೀಜಬೇಕಾಗುತ್ತದಷ್ಟೆ. ಡಿಜಲ್ ಯಂತ್ರಗಳಿಗೆ ವಾಹನಗಳಿಗೆ ಈ ಎಣ್ಣೆಯನ್ನು ಬಳೆಸಬಹುದು ಎಂದು ಕಂಡು ಹಿಡಿಯಲಾಗಿದೆ. ಈಗಾಗಲೇ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ವಿದ್ಯುತ್ ಉತ್ಪಾದಿಸಲು ಪ್ರಯೋಗಿಕವಾಗಿ ಈ ಎಣ್ಣೆಯನ್ನು ಬಳೆಸಲಾಗುತ್ತದೆ. ದಿನದಿನವೂ ಹೆಚ್ಚುತ್ತಿರುವ ಡಿಜಲ್ ಬೆಲೆಯ ದುಬಾರಿ ದರದಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಈ ಸಂಸ್ಕರಿಸಿದ ಹೊಂಗೆ, ಅಥವಾ ಬೇವಿನ ಎಣ್ಣೆಯನ್ನು ಯಂತ್ರಗಳಿಗೆ ಬಳಸಿ ಸಮಸ್ಯೆಗಳನ್ನು ಪರಿಸರಿಸಿಕೊಳ್ಳಬಹುದು.

ಈ ಎರಡು ತರಹದ ಎಣ್ಣೆ ತೆಗೆಯುವುದರಿಂದ ಬಹಳ ಉಪಯೋಗವು ಕೂಡ ಇರುತ್ತದೆ. ಈ ಎಣ್ಣೆ ತೆಗೆದ ನಂತರ ಇವುಗಳ ಹಿಂಡಿಯನ್ನು ರೈತರು ತಮ್ಮ ತೆಂಗು, ಅಡಿಕೆ, ಬಾಳೆ ತೋಟಗಳಿಗೆ, ಗದ್ದೆಗಳಿಗೆ ಗೊಬ್ಬರವನ್ನಾಗಿಯೂ ಸಹ ಬಳಸಬಹುದು. ಇದರಿಂದ ಭೂಮಿಯ ಫಲವತ್ತತೆಯೂ ಹೆಚ್ಚಾಗುವುದರ ಜತೆಗೆ ಗಿಡಗಳಿಗೆ ಯಾವುದೇ ರೋಗ ರುಜೀನಗಳು ಬರುವುದಿಲ್ಲ ಮತ್ತು ಹೆಚ್ಚು ಇಳುವರಿಯೂ ಕೂಡ ಬರುತ್ತದೆ. ಇಂಥಹ ಸಾಹಸವನ್ನು ರೈತರು ಯತೇಚ್ಛೆವಾಗಿ ಮಾಡಿ ಮಾದರಿ ಕೃಷಿಕರಾಗಬಹುದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಭಾವ
Next post ಮುಖವಾಡಗಳ ಕವಿಗೆ

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

cheap jordans|wholesale air max|wholesale jordans|wholesale jewelry|wholesale jerseys