ಆನಿವರ್ಸರಿ

ಗುಂಡನಿಗೆ ಮಡದಿ ಶೀಲಾ ಕೇಳಿದ್ಲು –

“ರೀ ಇವತ್ತು ನಮ್ಮ ಮದುವೆ ಆನಿರ್ವಸರಿ.. ಇದನ್ನು ಹೇಗೆ ಆಚರಿಸೋಣ..”

ಗಂಡ ಕೂಡಲೇ ಹೇಳಿದ, “ಎರಡು ತಾಸು ಮೌನಾಚರಣೆ ಮಾಡೋಣ..”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಿದೆ ನನ್ನ ಕಾಶ್ಮೀರ
Next post ಗಣಪತಿ ಬಂದಾನೋ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಮೇಷ್ಟ್ರು ರಂಗಪ್ಪ

    ಪ್ರಕರಣ ೫ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…