ಗುಂಡಣ್ಣ: “ಸಾರ್ ನೀವು ಕೊಟ್ಟ ಔಷಧಿಯಿಂದ ನನ್ನ ಹೆಂಡತಿ ಮಾತಾಡುತ್ತಿಲ್ಲ…”
ಡಾ|| ರಂಗನಾಥ್: “ಹೌದಾ.. ನಾನು ನಿನಗೆ ಯಾವ ಔಷಧಿ ಕೊಟ್ಟೆ?
ಗುಂಡಣ್ಣ: “ಯಾಕೆ ಸಾರ್”
ಡಾ|| ರಂಗನಾಥ್: “ನನ್ನ ಹೆಂಡ್ತಿಗೂ ಅದನ್ನು ಕೊಡಬೇಕು.”
*****
ಗುಂಡಣ್ಣ: “ಸಾರ್ ನೀವು ಕೊಟ್ಟ ಔಷಧಿಯಿಂದ ನನ್ನ ಹೆಂಡತಿ ಮಾತಾಡುತ್ತಿಲ್ಲ…”
ಡಾ|| ರಂಗನಾಥ್: “ಹೌದಾ.. ನಾನು ನಿನಗೆ ಯಾವ ಔಷಧಿ ಕೊಟ್ಟೆ?
ಗುಂಡಣ್ಣ: “ಯಾಕೆ ಸಾರ್”
ಡಾ|| ರಂಗನಾಥ್: “ನನ್ನ ಹೆಂಡ್ತಿಗೂ ಅದನ್ನು ಕೊಡಬೇಕು.”
*****
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
ಚಿತ್ರ: ವಾಲ್ಡೊಪೆಪರ್ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…