ಅಪ್ಪ: “ಯಾಕೆ ಗುಂಡ ನಿನ್ನಮ್ಮ ಇವತ್ತು ಸುಮ್ಮನೆ ಕುಳಿತಿದ್ದಾರೆ..”
ಗುಂಡ: “ಅಮ್ಮ ಮರೆತು ಲಿಪ್ಟಿಕ್ ಬದಲು ಫೆವಿಕ್ಕಿಕ್ ಹಚ್ಚಿಕೊಂಡಿದ್ದಾರೆ..”
*****
ಅಪ್ಪ: “ಯಾಕೆ ಗುಂಡ ನಿನ್ನಮ್ಮ ಇವತ್ತು ಸುಮ್ಮನೆ ಕುಳಿತಿದ್ದಾರೆ..”
ಗುಂಡ: “ಅಮ್ಮ ಮರೆತು ಲಿಪ್ಟಿಕ್ ಬದಲು ಫೆವಿಕ್ಕಿಕ್ ಹಚ್ಚಿಕೊಂಡಿದ್ದಾರೆ..”
*****
ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…
ಪ್ರಕರಣ ೧೨ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದಾಯಿತು.… Read more…
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…