ಕಳ್ಳ ಪೂರ್ವದಿಕ್ಕಿನಲ್ಲಿ ಓಡುತ್ತಿದ್ದ ಪೋಲೀಸಿನವನು ಪಶ್ಚಿಮ ದಿಕ್ಕಿನಲ್ಲಿ ಓಡುತ್ತಿದ್ದ ದಾರಿ ಹೋಕನಾರೋ ಕೇಳಿದನು.
“ಯಾಕೆ ಸ್ವಾಮಿ ವಿರುದ್ಧ ದಿಕ್ಕಿನಲ್ಲಿ ಓಡುತ್ತಿರುವಿರಾ…”
ನಂಗೇನು ಚರಿತ್ರೆಗೊತ್ತಿಲ್ವಾ… ಭೂಮಿ ಗುಂಡಾಗಿದೆ. ಅವನು ನನ್ನ ಕೈಗೆ ಸಿಗದೇ ಎಲ್ಲಿ ಹೋಗ್ತಾನೆ…”
*****
ಕಳ್ಳ ಪೂರ್ವದಿಕ್ಕಿನಲ್ಲಿ ಓಡುತ್ತಿದ್ದ ಪೋಲೀಸಿನವನು ಪಶ್ಚಿಮ ದಿಕ್ಕಿನಲ್ಲಿ ಓಡುತ್ತಿದ್ದ ದಾರಿ ಹೋಕನಾರೋ ಕೇಳಿದನು.
“ಯಾಕೆ ಸ್ವಾಮಿ ವಿರುದ್ಧ ದಿಕ್ಕಿನಲ್ಲಿ ಓಡುತ್ತಿರುವಿರಾ…”
ನಂಗೇನು ಚರಿತ್ರೆಗೊತ್ತಿಲ್ವಾ… ಭೂಮಿ ಗುಂಡಾಗಿದೆ. ಅವನು ನನ್ನ ಕೈಗೆ ಸಿಗದೇ ಎಲ್ಲಿ ಹೋಗ್ತಾನೆ…”
*****
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…