ಭಟ್ಟರ ಹೋಟೆಲ್ಗೆ ಉಪ್ಪಿಟ್ಟು ತಿನ್ನಲು ಹೋಗಿದ್ದ ಶೀಲಾ
ಹೇಳಿದ್ಲು – “ಎನ್ರೀ ಉಪ್ಪಿಟ್ಟು ಹಳಸಿ ಹೋಗಿದೆ.”
ಭಟ್ರು: “ಏನಮ್ಮ ನಂಗೆ ಹೇಳ್ತಿಯಾ… ನಾನು ನಿಮ್ಮ ಅಜ್ಜನ ಕಾಲದಿಂದ ಹೊಟ್ಲು ಮಾಡಿರುವೆ..”
ಶೀಲ ಹೇಳಿದ್ಲು “ಸರಿ ಭಟ್ರೆ ಆಗ ಮಾಡಿದನ್ನು ಈಗ ಯಾಕೆ ಮಾರ್ತೀರಾ?”
*****
ಭಟ್ಟರ ಹೋಟೆಲ್ಗೆ ಉಪ್ಪಿಟ್ಟು ತಿನ್ನಲು ಹೋಗಿದ್ದ ಶೀಲಾ
ಹೇಳಿದ್ಲು – “ಎನ್ರೀ ಉಪ್ಪಿಟ್ಟು ಹಳಸಿ ಹೋಗಿದೆ.”
ಭಟ್ರು: “ಏನಮ್ಮ ನಂಗೆ ಹೇಳ್ತಿಯಾ… ನಾನು ನಿಮ್ಮ ಅಜ್ಜನ ಕಾಲದಿಂದ ಹೊಟ್ಲು ಮಾಡಿರುವೆ..”
ಶೀಲ ಹೇಳಿದ್ಲು “ಸರಿ ಭಟ್ರೆ ಆಗ ಮಾಡಿದನ್ನು ಈಗ ಯಾಕೆ ಮಾರ್ತೀರಾ?”
*****
ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…
ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…