ಸ್ವಾತಂತ್ರ್ಯ ನಿನಗೀಗ ಐವತ್ತು
ನೀನು ಬಂದು ಹತ್ತು
ವರ್ಷಗಳಿಗೆ ನನ್ನ ಹುಟ್ಟು
ತುಂಬಿದೆ ನನಗೀಗ ನಲವತ್ತು
ನೀನು ಅರ್ಧರಾತ್ರಿಯಲಿ
ಕತ್ತಲೆಯನ್ನು ಸೀಳುತ್ತಾ
ಸೂರ್ಯನಂತೆ ಬಂದೆಯಂತೆ,
ನನಗದು ಗೊತ್ತಾಗಲೇಯಿಲ್ಲ.
ಏಕೆಂದರೆ ನಾನಾಗ
ಹುಟ್ಟಿರಲೇ ಇಲ್ಲ.
*****
ಸ್ವಾತಂತ್ರ್ಯ ನಿನಗೀಗ ಐವತ್ತು
ನೀನು ಬಂದು ಹತ್ತು
ವರ್ಷಗಳಿಗೆ ನನ್ನ ಹುಟ್ಟು
ತುಂಬಿದೆ ನನಗೀಗ ನಲವತ್ತು
ನೀನು ಅರ್ಧರಾತ್ರಿಯಲಿ
ಕತ್ತಲೆಯನ್ನು ಸೀಳುತ್ತಾ
ಸೂರ್ಯನಂತೆ ಬಂದೆಯಂತೆ,
ನನಗದು ಗೊತ್ತಾಗಲೇಯಿಲ್ಲ.
ಏಕೆಂದರೆ ನಾನಾಗ
ಹುಟ್ಟಿರಲೇ ಇಲ್ಲ.
*****
ಮುಂಗೋಳಿ... ಕೂಗಿದ್ದೆ ತಡ, ಪೆರ್ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…
ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…
"ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…
ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…