ನಗೆ ಡಂಗುರ – ೧೭

ಗುರುಗಳು (ತರಗತಿಯಲ್ಲಿ): “ಶ್ಯಾಮಾ ಮಧ್ಯಾನ್ನದ ಟೈಂ ಟೇಬಲ್ ಓದು ಏನೇನಿದೆ ತಿಳಿಯೋಣ.” ಅಂದರು.
ಶ್ಯಾಮ: ಗುರುಗಳೇ ೧-೩೦ಕ್ಕೆ ರಾಧಾ, ೨-೦೦ಕ್ಕೆ ಬದುಕು, ೨-೩೦ಕ್ಕೆ ಬೃಂದಾವನ, ೩-೦೦ಕ್ಕೆ ಮತ್ತೆ ಬರುವನು ಚಂದಿರ, ೩-೩೦ಕ್ಕೆ ಮೂಡಲ ಮನೆ, ೪-೦೦ಕ್ಕೆ ಸಿಲ್ಲಿ ಲಲ್ಲಿ,
ಗುರುಗಳು: ಸಾಕು ನಿಲ್ಲಿಸು ನಿನ್ನ ಟೈಂಟೇಬಲ್; ಈ ಟಿವಿ ಪ್ರೋಗ್ರಾಂ ಅಲ್ಲ ನಾನು ಕೇಳಿದ್ದು. `ಸಿಲ್ಲಿ ಅಂತೆ ಲಲ್ಲಿ’ ರೇಗಿದರು.

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂತರ
Next post ಬಲುನಾತಾ ಬಲುನಾತಾ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…