ಅವನಿಗೆ ಪ್ರಶ್ನೆ ಕೇಳುವುದೆಂದರೆ ಬಲು ಪ್ರಿಯ. ಪ್ರಶ್ನಾರ್ಥ ಚಿನ್ಹೆಗೆ ಜೋತುಬಿದ್ದು ಉತ್ತರ ಧೃವದಿಂದ ದಕ್ಷಿಣ ಧೃವಕೆ ಉತ್ತರವ ಹುಡಿಕಿ ಬಾಳು ಸಾಗಿಸುತಿದ್ದ. ಉತ್ತರಗಳು ತಲೆ ತುಂಬಿದರು ಹೃದಯ ಬರಿದಾಗಿ ಬರಡಾದಾಗ ಎಚ್ಚೆತ್ತು ಪ್ರಶ್ನೆಗಳನ್ನು ಹೂಳಿಟ್ಟ. ಪೂರ್ವದಲ್ಲಿ ಹುಟ್ಟಿದ ಸೂರ್ಯ ಉತ್ತರದಲ್ಲಿ ಉತ್ತರವಿತ್ತು ಇವನ ಹೃದಯವನ್ನು ಬೆಳಕಿನಿಂದ ತುಂಬಿದ. ಅವನ ಮನವು ಅಂತರ ದೃಷ್ಟಿಯಲ್ಲಿ ನಿರಾಳವಾಯಿತು.
*****
Related Post
ಸಣ್ಣ ಕತೆ
-
ದೇವರೇ ಪಾರುಮಾಡಿದಿ ಕಂಡಿಯಾ
"Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
-
ಮತ್ತೆ ಬಂದ ವಸಂತ
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…
-
ಅಜ್ಜಿಯ ಪ್ರೇಮ
ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…