ಮೌನ

ಒಬ್ಬ ಗಣಿತಜ್ಞ ಮತೊಬ್ಬ ತತ್ವಜ್ಞಾನಿ ಮಾತುಕತೆಯಲ್ಲಿ ತೊಡಗಿದ್ದರು. ಗಣಿತದಲ್ಲಿ ಎಲ್ಲಾ ನಿಖರವಾಗಿ ಎಣಿಸಲು ಗುಣಿಸಲು ಸಾಧ್ಯ ಎಂದ ಗಣಿತಜ್ಞ, ತತ್ವಜ್ಞಾನಿ ಒಡನೆ ಕೇಳಿದ ಆಕಾಶವನ್ನು ಅಳೆಯಲು, ಗಗನದ ಚುಕ್ಕಿಗಳನ್ನು ಎಣಿಸಲು ನಿನಗೆ ಸಾಧ್ಯವೇ? ಮಳೆಹನಿಗಳ ಲೆಕ್ಕ ಮುಗಿಲಿಗೆ ಗೊತ್ತಿಲ್ಲ. ಅದು ನೆಲಕ್ಕೆ ಬಿದ್ದಾಗ ನೆಲವು ಅದರ ಲೆಕ್ಕ ಇಟ್ಟಿಲ್ಲ. “ಇವೆಲ್ಲಕ್ಕೂ ನಿಖರವಾದ ಉತ್ತರ ಹೇಳಬಲ್ಲೆಯಾ?” ಎಂದಾಗ ಗಣಿತಜ್ಞ ಮೌನದಲ್ಲಿ “ಅನಂತತೆಯ ಅಳೆಯುವವರು ಉಂಟೇ?” ಎಂದು ಮೌನವಾದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನಾಥ
Next post ಕೂಲಿಕೆಲಸ ನಮ್ಮದು

ಸಣ್ಣ ಕತೆ

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…