ಅವಳೊಬ್ಬ ವಿರಹಿ. ತನ್ನಿಂದ ದೂರಾದ ಪ್ರಿಯನ ನಿರೀಕ್ಷೆಯಲ್ಲಿ ಪಾರಿಜಾತ ಗಿಡದ ಕಟ್ಟೆಯಲ್ಲಿ ಕುಳಿತಿದ್ದಳು. ಅರಳಿದ ಪಾರಿಜಾತಗಳು ಒಂದೊಂದಾಗಿ ಬಿದ್ದು ಅವಳ ಕನಸಿನ ಗೋಪುರವನ್ನು ಅಲಂಕರಿಸುತ್ತಿತ್ತು. ಅವಳ ತಳಮಳಗೊಂಡ ಮನವು ಮಾತ್ರ ಕಣ್ಣಲ್ಲಿ ಅಶ್ರು ಹನಿಸುತಿತ್ತು. ಗರ್ಭದಲ್ಲಿ ಭ್ರೂಣ ಬೆಳೆಯುತಿತ್ತು. ಕನಸು ನನಸಿನ ಸಮಾಂತರದ ಹಳಿಯಲ್ಲಿ ಅವಳ ಹೃದಯ ಪ್ರಿಯಕರನ ಬರುವಿಗಾಗಿ ಡಭಡಭ ಎಂದು ಹೋಡೆದುಕೊಳ್ಳುತಿತ್ತು. “ಮಣ್ಣಲ್ಲಿ ಬಿದ್ದ ಪಾರಿಜಾತ ದೈವ ಸಾನಿಧ್ಯ ಸೇರ್ಇತೇ?” ಎಂದು ಪರಿತಪಿಸುತಿತ್ತು.
*****
Related Post
ಸಣ್ಣ ಕತೆ
-
ತಿಮ್ಮರಾಯಪ್ಪನ ಬುದ್ಧಿವಾದ
ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
-
ಇನ್ನೊಬ್ಬ
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…