ಅವಳೊಬ್ಬ ವಿರಹಿ. ತನ್ನಿಂದ ದೂರಾದ ಪ್ರಿಯನ ನಿರೀಕ್ಷೆಯಲ್ಲಿ ಪಾರಿಜಾತ ಗಿಡದ ಕಟ್ಟೆಯಲ್ಲಿ ಕುಳಿತಿದ್ದಳು. ಅರಳಿದ ಪಾರಿಜಾತಗಳು ಒಂದೊಂದಾಗಿ ಬಿದ್ದು ಅವಳ ಕನಸಿನ ಗೋಪುರವನ್ನು ಅಲಂಕರಿಸುತ್ತಿತ್ತು. ಅವಳ ತಳಮಳಗೊಂಡ ಮನವು ಮಾತ್ರ ಕಣ್ಣಲ್ಲಿ ಅಶ್ರು ಹನಿಸುತಿತ್ತು. ಗರ್ಭದಲ್ಲಿ ಭ್ರೂಣ ಬೆಳೆಯುತಿತ್ತು. ಕನಸು ನನಸಿನ ಸಮಾಂತರದ ಹಳಿಯಲ್ಲಿ ಅವಳ ಹೃದಯ ಪ್ರಿಯಕರನ ಬರುವಿಗಾಗಿ ಡಭಡಭ ಎಂದು ಹೋಡೆದುಕೊಳ್ಳುತಿತ್ತು. “ಮಣ್ಣಲ್ಲಿ ಬಿದ್ದ ಪಾರಿಜಾತ ದೈವ ಸಾನಿಧ್ಯ ಸೇರ್ಇತೇ?” ಎಂದು ಪರಿತಪಿಸುತಿತ್ತು.
*****
Related Post
ಸಣ್ಣ ಕತೆ
-
ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು
ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…
-
ರಾಮಿ
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…
-
ಬಾಗಿಲು ತೆರೆದಿತ್ತು
ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
-
ತೊಳೆದ ಮುತ್ತು
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…