ಮಾತೃವಾತ್ಸಲ್ಯ

ಅಂಗಳಕ್ಕೆ ಹಾಕಿದ ಬೇಲಿ ಹತ್ತಿರ ನಿಂತಿದ್ದೆ. ಇದ್ದಕ್ಕಿದ್ದಂತೆ ಆಕ್ರಂದನ ಕೇಳಿಸಿತು. ಬೇಲಿಮುರಿದು ಒಳನುಗ್ಗಿದೆ. ಮನೆಯ ಕತ್ತೆಲೆಯ ಮೂಲೆಯಲ್ಲಿ ಎರಡು ಹೋಳಪಿನ ಮಿಣ ಮಿಣ ಕಣ್ಣುಗಳು ಕಾಣಿಸಿದವು. ಮಲಗಿದ್ದ ಮಗು ಎದ್ದು ಕಿಟಾರನೆ ಕಿರಚಿತು. ತಂದೆಯಾದಾವನು ಬಂದು ಬೆಕ್ಕನ್ನು ಎತ್ತಿ ಕೊಂಡು ಮುದ್ದಿಸಿದ, ತಾಯಿ ಧಾವಿಸಿ ಓಡಿಬಂದು ಕಂದಮ್ಮನನ್ನು ಎದೆ ಗವಿಚಿಕೊಂಡು ಮುದ್ದಿಸಿದಳು. ಅಲ್ಲಿಗೆ ಬಂದ ಹಾವೊಂದು ಸುಮ್ಮನೇ ಹರಿದು ಹೋಯಿತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಂಟಿ ದನಿ
Next post ನೀ ಮನಸುಮಾಡಿದರೆ

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…