ಸತ್ಯ ಸಾಯಲಿಲ್ಲ

ಹುಡುಗಿ ತಪ್ಪು ಹೆಜ್ಜೆ ಇಟ್ಟಿದ್ದಳು. ಸಮಾಜವನ್ನು ಎದುರಿಸಲಾರದಾದಳು. ಸತ್ಯವನ್ನು ಹೂತಿಡಲು ಆತ್ಮಹತ್ಯೆ ಮಾಡಿಕೊಂಡಳು. ಅವಳು ಸತ್ತಳು. ಸತ್ಯ ಸಾಯಲಿಲ್ಲ. “ಅವಳಿಗೆ ಮೂರು ತಿಂಗಳು ತುಂಬಿತ್ತು” ಎಂಬ ಸತ್ಯ ಎಲ್ಲರ ಬಾಯಲ್ಲೂ ಕುಣಿದಾಡುತಿತ್ತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೊಸ ಬಾಳು
Next post ಮಗುವೊಂದಿದ್ದರೆ

ಸಣ್ಣ ಕತೆ

  • ಉಧೋ ಉಧೋ

    ಸಂತ್ರಸ್ತರ ಆ ಶೆಡ್ಡಿಗೆ ನಾಗವ್ವನ ಕುಟುಂಬ ಸ್ಥಳಾಂತರವಾಗಿ ಆರು ತಿಂಗಳಾಗಿತ್ತು. ನಾಲ್ಕಂಕಣದ ದಂಧಕ್ಕಿ ಮನಿ ಸಾರಿಸಿ ಪಡಿ ಹಿಟ್ಟಿನ ರೊಟ್ಟಿತಟ್ಟಿ ತಣ್ಣಗ ಮುಂದಿನ ಬಂಕಕ್ಕೆ ಕುಬಸ ಬಿಚ್ಚಿ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…