Home / ಲೇಖನ / ವಿಜ್ಞಾನ / ಸೂಕ್ಷ್ಮ ತರಂಗಗಳ ಒಲೆ

ಸೂಕ್ಷ್ಮ ತರಂಗಗಳ ಒಲೆ

(Micro wave oven)
ವಿದ್ಯುತ್ ಶಕ್ತಿ, ಅನಿಲ, ಇಜ್ಜಲ, ಸೌದೆ, ಹೊಟ್ಟು, ಕಟ್ಟಿಗೆ, ಇದ್ಯಾವ ವಸ್ತು ಇಲ್ಲದೆಯೂ ಅತ್ಯಂತ ಬೇಗನೆ ಯಾವುದೇ ಪದಾರ್ಥಗಳನ್ನು ಬೇಯಿಸಬಲ್ಲ ಒಲೆಯೇ ಸೂಕ್ಷ್ಮತರಂಗಗಳ ಒಲೆ. ಇದನ್ನು ಮ್ಯಾಗ್ನೆ ಟ್ರಾನ್ಸ್ ಎಂಬ ಒಂದು ಕಂಪನಿಯಲ್ಲಿಯ ಸಂಶೋಧಕರು ೧೯೬೦ ರಲ್ಲಿಯೇ ಅಮೆರಿಕಾದಲ್ಲಿ ಕಂಡು ಹಿಡಿದಿದ್ದರೂ ಬೆಳಕಿಗೆ ಬಂದಿರಲಿಲ್ಲ. ಇದೀಗ ಎಲ್ಲೆಡೆಯಲ್ಲಿಯೂ ಪ್ರಚಾರ ಪಡೆಯುತ್ತಿರುವ ಈ ಸೂಕ್ಷ್ಮ ತರಂಗಗಳ ಒಲೆಯು ಬೇಡಿಕೆಯಲ್ಲಿದೆ. ಈ ಒಲೆ ಹೆಚ್ಚು ಕಂಪನ ವೇಗದ ರೇಡಿಯೋ ತರಂಗಗಳನ್ನೇ ಬಳಸಲ್ಪಡುತ್ತದೆ. ತರಂಗಗಳು ಬೇಯಿಸುವ ಆಹಾರವನ್ನು ಒಳಹೊಕ್ಕು ಅದರಲ್ಲಿರುವ ಪದಾರ್ಥಗಳನ್ನು ಮಥನ ಮಾಡಿ ಆಹಾರಪಚನವನ್ನುಂಟು ಮಾಡುತ್ತದೆ. ಇದರಿಂದ ಆಹಾರವು ಹೊರವಲಯದಲ್ಲಿ ಮಾತ್ರ ಪಚನವಾಗದೇ ಅಂತರೀಕರವಾಗಿಯೂ ಬೇಯಿಸಲ್ಪಡುತ್ತದೆ. ಈ ಮಥನ ಕ್ರಿಯೆಯಲ್ಲಿ ಶಾಖವು ವಿಪರೀತ ಏರುತ್ತದೆ. ಈ ಬಲೆಯಲ್ಲಿ ಉತ್ಪತ್ತಿಂಟಾಗುವ ಸೂಕ್ಷ್ಮತರಂಗಗಳ ಆಧಾರವೇ ಡ್ಯೂಗ್ನೆಟ್ರಾನ್ಸ್ ಇದು ಹೆಚ್ಚು ಕಂಪನವೇಗವ Diode ಇದರಲ್ಲಿ ಉರುಳೆಯಕಾರದ ಋಣ ವಿದ್ಯುತ್ವಾಹಕವಿದೆ ಮತ್ತು (Cathode) ಮತ್ತು ಏಕಾಕ್ಷೀಯ ಧನವಿದ್ಯುದ್ವಾಹಕವೂ (Anode) ಇದೆ. ಈ ಎರಡೂ ವಿದ್ಯುತ್ವಾಹಕಗಳ ಮೂಲಕ ನೇರವಾಗಿ ವಿದ್ಯುತ್‌ಶಕ್ತಿಯನ್ನು ಹಾಯಿಸಿದರೆ ಅಲ್ಲಿ ವಿದ್ಯುತ್ ಕ್ಷೇತ್ರವು ನಿರ್ಮಿತವಾಗುತ್ತದೆ. ಆಯಸ್ಕಾಂತ ಕ್ಷೇತ್ರವನ್ನು ಅಡ್ಡಡ್ಡಲಾಗಿ ಹೊರಗಡೆಯ ಆಯಸ್ಕಾಂತದ ಸಹಾಯದಿಂದ ಪ್ರಯೋಗಿಸಿದರೆ ಮತ್ತು ಇದನ್ನು ಅನುಕಣನೀಯ ಸಾಧನಕ್ಕೆ ಸಿಕ್ಕಿಸಿದರೆ ಇದು Oscillator ರೀತಿಯಲ್ಲಿ ವರ್ತಿಸಿ ಅತ್ಯಂತ ಹೆಚ್ಚಿನ ಕಂಪನ ವೇಗದ ತರಂಗಗಳನು ಉತ್ಪತ್ತಿ ಮಾಡಬಲ್ಲದು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...