ಬೇಸಿಗೆ ಬಂತೆಂದಿರೆ ಸೆಕೆ! ಸೆಕೆ! ತಂಪನ್ನೀಯುವ ಕಾಡುಗಳನ್ನು ಕಡಿಯುತ್ತ ಭೂಮಿಯಲ್ಲಿ ಸುರಂಗತೋಡುತ್ತ ಭೂಮಿಗೆ ರಾಸಾಯನಿಕಗಳನ್ನು ಮಿಶ್ರಮಾಡುತ್ತ ಹೋಗುವುದರಿಂದ ಭೂಮಿ ಹೆಚ್ಚು ಉಷ್ಣತೆಯನ್ನು ಹೊಂದುತ್ತದೆ. ಈಗಾಗಲೇ ಭೂಮಿಯ ತಾಪಮಾನ (ಉಷ್ಟತೆ) ಹೆಚ್ಚಾದ ಪರಿಣಾಮವಾಗಿ ಸಮುದ್ರ ಪ್ರದೇಶ ಹಾಗೂ ಅರಣ್ಯವಲಯಗಳಿಂದ ಅಧಿಕ ಪ್ರಮಾಣದ ಕಾರ್ಬನ್ ಡೈ ಆಕ್ಸೈಡ್ ವಾತಾವರಣಕ್ಕೆ ಬಿಡುಗಡೆಯಾಗಲಿದೆ. ಭೂಮಿಯ ಉಷ್ಣತೆಯ ಪ್ರಮಾಣ ಸದ್ಯದ ಮಟ್ಟದಲ್ಲಿಯೇ ಹೆಚ್ಚಾಗುತ್ತ ಹೋದರೆ ೨೦೧೦ ನೆ ಇಸ್ವಿಗೆ ಭೂಮಂಡಲದ ತಾಪಮಾನ ೭.೫ ಡಿಗ್ರಿ ಸೆಂಟಿಗ್ರೇಡ್ಗೆ ಏರಲಿದೆ, ಎಂದು ಇಂಗ್ಲೆಂಡಿನ ಬ್ರಾಕ್ನೆಲ್ನ ಹಾಡ್ಲೆ ಕೇಂದ್ರದ ಸಂಶೋಧಕರು ಜಿಯೋಫಿಸಿಕಲ್ ರಿಸಾರ್ಚ್ ಲೆಟರ್ಗೆ ಬರೆದ ಲೇಖನವೊಂದರಲ್ಲಿ ತಿಳಿಸಿದ್ದಾರೆ. ಈ ಪ್ರಮಾಣಕ್ಕಿಂತಲೂ ತಾಪಮಾನ ಹೆಚ್ಚಾದರೆ ಅಶಕ್ತರಿಗೆ ತೊಂದರೆ ಕಾಣಿಸಿಕೊಳ್ಳಬಹುದು, ಬೆಳೆಗಳು ಸುಟ್ಟು ಹೋಗಬಹುದು. ಒಣಗಿದ ತರೆಗೆಲೆಗಳು ತನ್ನಿಂದ ತಾನೆಹೊತ್ತಿಕೊಳ್ಳಬಹುದೆಂಬ ಅನುಮಾನ ವ್ಯಕ್ತಪಡಿಸಿದ್ದಾರೆ.
*****
Related Post
ಸಣ್ಣ ಕತೆ
-
ದಿನಚರಿಯ ಪುಟದಿಂದ
ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್ಪ್ರೆಸ್ ಬಸ್ಸುಗಳು… Read more…
-
ಗೋಪಿ
ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ
ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್ಗೆ ಕಾಲ್ಚೆಂಡು ಆಟ… Read more…
-
ರಾಧೆಯ ಸ್ವಗತ
ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…