ಆತ: “ನಮ್ಮ ಬೀದಿಯಲ್ಲಿ B.A., ಆಗಿರುವ ಒಬ್ಬ ಪದವೀದರ ಕೆಲಸಕ್ಕಾಗಿ ಮೂರು ವರ್ಷಗಳಿಂದ ಅಲೆಯುತ್ತಿದ್ದಾನೆ”
ಈತ: “ಅಯ್ಯೋ, ನಮ್ಮ-ಬೀದಿಲಿ B.Sc., ಅಂದರೆ ಮೂರು ಅಕ್ಷರ ಉಳ್ಳ ಪದವಿ ಗಿಟ್ಟಿಸಿರುವ ಆತನಿಗೇ ಕೆಲಸ ಇನ್ನೂ ಸಿಕ್ಕದಿರುವಾಗ ಎರಡಕ್ಷರದ ಪದವಿಯವನಿಗೆ ಹೇಗೆ ಕೆಲಸ ಸಿಕ್ಕಿಯಾತು?”
***
ಆತ: “ನಮ್ಮ ಬೀದಿಯಲ್ಲಿ B.A., ಆಗಿರುವ ಒಬ್ಬ ಪದವೀದರ ಕೆಲಸಕ್ಕಾಗಿ ಮೂರು ವರ್ಷಗಳಿಂದ ಅಲೆಯುತ್ತಿದ್ದಾನೆ”
ಈತ: “ಅಯ್ಯೋ, ನಮ್ಮ-ಬೀದಿಲಿ B.Sc., ಅಂದರೆ ಮೂರು ಅಕ್ಷರ ಉಳ್ಳ ಪದವಿ ಗಿಟ್ಟಿಸಿರುವ ಆತನಿಗೇ ಕೆಲಸ ಇನ್ನೂ ಸಿಕ್ಕದಿರುವಾಗ ಎರಡಕ್ಷರದ ಪದವಿಯವನಿಗೆ ಹೇಗೆ ಕೆಲಸ ಸಿಕ್ಕಿಯಾತು?”
***
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
"ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…